ಪಾಲಿಕೆಗಳಿಗೆ ಎಲೆಕ್ಷನ್ ಘೋಷಣೆ: ಚುನಾವಣೆ ಆಯೋಗದ ವಿರುದ್ಧ ಈಶ್ವರಪ್ಪ ಅಸಮಾಧಾನ

ಪಾಲಿಕೆಗಳಿಗೆ ಎಲೆಕ್ಷನ್ ಘೋಷಣೆ: ಚುನಾವಣೆ ಆಯೋಗದ ವಿರುದ್ಧ ಈಶ್ವರಪ್ಪ ಅಸಮಾಧಾನ

Published : Aug 11, 2021, 10:07 PM IST

ರಾಜ್ಯದಲ್ಲಿ ಮೂರು ಮಹಾನಗರ ಪಾಲಿಕೆಗಳಿಗೆ ಚುನಾವಣೆಗೆ ರಾಜ್ಯ ಚುನಾವಣೆ ಆಯೋಗ ದಿನಾಂಕ ಪ್ರಕಟಿಸಿದೆ. ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನಕ್ಕೆ ಕಾರಣವಾಗಿದೆ.

ಬೆಳಗಾವಿ, (ಆ.11): ರಾಜ್ಯದಲ್ಲಿ ಮೂರು ಮಹಾನಗರ ಪಾಲಿಕೆಗಳಿಗೆ ಚುನಾವಣೆಗೆ ರಾಜ್ಯ ಚುನಾವಣೆ ಆಯೋಗ ದಿನಾಂಕ ಪ್ರಕಟಿಸಿದೆ. ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಬಗ್ಗೆ ಇಂದು (ಆ.11) ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕೊವಿಡ್- ಕೊವಿಡ್ ಅಂತಾರೆ ಚುನಾವಣೆ ಘೋಷಣೆ ಮಾಡಿಬಿಟ್ಟಿದ್ದಾರೆ. ಇದಂತೂ ನನಗೆ ಆಶ್ಚರ್ಯ ಮೂಡಿಸಿದೆ ಎಂದು  ಈಶ್ವರಪ್ಪ ಚುನಾವಣಾ ಆಯೋಗದ ನಡೆಗೆ ಅಸಮಾಧಾನ  ಹೊರಹಾಕಿದರು. 

ರಾಜ್ಯದ 3 ನಗರ ಪಾಲಿಕೆ ಚುನಾವಣೆಗೆ ಡೇಟ್ ಫಿಕ್ಸ್: ಯಾವಾಗ ವೋಟಿಂಗ್, ಕೌಂಟಿಂಗ್?

ನಾವು ಇವತ್ತು ರಿಪೋರ್ಟ್ ಕೊಡ್ತಾಇದ್ವಿ ಅಷ್ಟರೊಳಗೆ ಚುನಾವಣೆ ಘೋಷಣೆ ಮಾಡಿದ್ದಾರೆ ನಾನೇನು ಹೇಳಲಿ. ಚುನಾವಣೆ ಆಯೋಗ ತೆಗೆದುಕೊಂಡ ಈ ತೀರ್ಮಾನದ ಬಗ್ಗೆ ನನಗಂತೂ ಸಮಾಧಾನ ಇಲ್ಲ. ಬೆಳಗಾವಿ ಮತ್ತು ಕಲಬುರಗಿ ಗಡಿ ಜಿಲ್ಲೆಗಳಾಗಿವೆ. ಸುತ್ತಮುತ್ತ ಹಳ್ಳಿ ಜನರು ನಗರಕ್ಕೆ ಬಂದು ಹೋಗ್ತಿರ್ತಾರೆ. ಇಂತಹ ಸಂದರ್ಭದಲ್ಲಿ ಇವರು ಚುನಾವಣೆ ಮಾಡಿಕೊಂಡು ಕುಳಿತುಕೊಳ್ಳುತ್ತೇನೆ ಅಂದರೆ ಹೇಗೆ? ಮೂರನೇ ಅಲೆ ಬಗ್ಗೆ ಹುಷಾರಾಗಿರಿ ಎಂದು ಪ್ರಧಾನಮಂತ್ರಿಗಳು ಹೇಳುತ್ತಿದ್ದಾರೆ. ಕೋರ್ಟ್‌ಗಳು ಸಹ ಹೀಗೆ ಹೇಳುತ್ತಿವೆ. ಚುನಾವಣೆ ಆಯೋಗ ಚುನಾವಣೆ ಘೋಷಣೆ ಮಾಡಿದರೆ ನಾವು ಯಾರಿಗೆ ಕೇಳೋಣ ಎಂದು ಬೇಸರ ವ್ಯಕ್ತಪಡಿಸಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!