ಪಾಲಿಕೆಗಳಿಗೆ ಎಲೆಕ್ಷನ್ ಘೋಷಣೆ: ಚುನಾವಣೆ ಆಯೋಗದ ವಿರುದ್ಧ ಈಶ್ವರಪ್ಪ ಅಸಮಾಧಾನ

ಪಾಲಿಕೆಗಳಿಗೆ ಎಲೆಕ್ಷನ್ ಘೋಷಣೆ: ಚುನಾವಣೆ ಆಯೋಗದ ವಿರುದ್ಧ ಈಶ್ವರಪ್ಪ ಅಸಮಾಧಾನ

Published : Aug 11, 2021, 10:07 PM IST

ರಾಜ್ಯದಲ್ಲಿ ಮೂರು ಮಹಾನಗರ ಪಾಲಿಕೆಗಳಿಗೆ ಚುನಾವಣೆಗೆ ರಾಜ್ಯ ಚುನಾವಣೆ ಆಯೋಗ ದಿನಾಂಕ ಪ್ರಕಟಿಸಿದೆ. ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನಕ್ಕೆ ಕಾರಣವಾಗಿದೆ.

ಬೆಳಗಾವಿ, (ಆ.11): ರಾಜ್ಯದಲ್ಲಿ ಮೂರು ಮಹಾನಗರ ಪಾಲಿಕೆಗಳಿಗೆ ಚುನಾವಣೆಗೆ ರಾಜ್ಯ ಚುನಾವಣೆ ಆಯೋಗ ದಿನಾಂಕ ಪ್ರಕಟಿಸಿದೆ. ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಬಗ್ಗೆ ಇಂದು (ಆ.11) ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕೊವಿಡ್- ಕೊವಿಡ್ ಅಂತಾರೆ ಚುನಾವಣೆ ಘೋಷಣೆ ಮಾಡಿಬಿಟ್ಟಿದ್ದಾರೆ. ಇದಂತೂ ನನಗೆ ಆಶ್ಚರ್ಯ ಮೂಡಿಸಿದೆ ಎಂದು  ಈಶ್ವರಪ್ಪ ಚುನಾವಣಾ ಆಯೋಗದ ನಡೆಗೆ ಅಸಮಾಧಾನ  ಹೊರಹಾಕಿದರು. 

ರಾಜ್ಯದ 3 ನಗರ ಪಾಲಿಕೆ ಚುನಾವಣೆಗೆ ಡೇಟ್ ಫಿಕ್ಸ್: ಯಾವಾಗ ವೋಟಿಂಗ್, ಕೌಂಟಿಂಗ್?

ನಾವು ಇವತ್ತು ರಿಪೋರ್ಟ್ ಕೊಡ್ತಾಇದ್ವಿ ಅಷ್ಟರೊಳಗೆ ಚುನಾವಣೆ ಘೋಷಣೆ ಮಾಡಿದ್ದಾರೆ ನಾನೇನು ಹೇಳಲಿ. ಚುನಾವಣೆ ಆಯೋಗ ತೆಗೆದುಕೊಂಡ ಈ ತೀರ್ಮಾನದ ಬಗ್ಗೆ ನನಗಂತೂ ಸಮಾಧಾನ ಇಲ್ಲ. ಬೆಳಗಾವಿ ಮತ್ತು ಕಲಬುರಗಿ ಗಡಿ ಜಿಲ್ಲೆಗಳಾಗಿವೆ. ಸುತ್ತಮುತ್ತ ಹಳ್ಳಿ ಜನರು ನಗರಕ್ಕೆ ಬಂದು ಹೋಗ್ತಿರ್ತಾರೆ. ಇಂತಹ ಸಂದರ್ಭದಲ್ಲಿ ಇವರು ಚುನಾವಣೆ ಮಾಡಿಕೊಂಡು ಕುಳಿತುಕೊಳ್ಳುತ್ತೇನೆ ಅಂದರೆ ಹೇಗೆ? ಮೂರನೇ ಅಲೆ ಬಗ್ಗೆ ಹುಷಾರಾಗಿರಿ ಎಂದು ಪ್ರಧಾನಮಂತ್ರಿಗಳು ಹೇಳುತ್ತಿದ್ದಾರೆ. ಕೋರ್ಟ್‌ಗಳು ಸಹ ಹೀಗೆ ಹೇಳುತ್ತಿವೆ. ಚುನಾವಣೆ ಆಯೋಗ ಚುನಾವಣೆ ಘೋಷಣೆ ಮಾಡಿದರೆ ನಾವು ಯಾರಿಗೆ ಕೇಳೋಣ ಎಂದು ಬೇಸರ ವ್ಯಕ್ತಪಡಿಸಿದರು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!