ಪಾಲಿಕೆಗಳಿಗೆ ಎಲೆಕ್ಷನ್ ಘೋಷಣೆ: ಚುನಾವಣೆ ಆಯೋಗದ ವಿರುದ್ಧ ಈಶ್ವರಪ್ಪ ಅಸಮಾಧಾನ

ಪಾಲಿಕೆಗಳಿಗೆ ಎಲೆಕ್ಷನ್ ಘೋಷಣೆ: ಚುನಾವಣೆ ಆಯೋಗದ ವಿರುದ್ಧ ಈಶ್ವರಪ್ಪ ಅಸಮಾಧಾನ

Published : Aug 11, 2021, 10:07 PM IST

ರಾಜ್ಯದಲ್ಲಿ ಮೂರು ಮಹಾನಗರ ಪಾಲಿಕೆಗಳಿಗೆ ಚುನಾವಣೆಗೆ ರಾಜ್ಯ ಚುನಾವಣೆ ಆಯೋಗ ದಿನಾಂಕ ಪ್ರಕಟಿಸಿದೆ. ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನಕ್ಕೆ ಕಾರಣವಾಗಿದೆ.

ಬೆಳಗಾವಿ, (ಆ.11): ರಾಜ್ಯದಲ್ಲಿ ಮೂರು ಮಹಾನಗರ ಪಾಲಿಕೆಗಳಿಗೆ ಚುನಾವಣೆಗೆ ರಾಜ್ಯ ಚುನಾವಣೆ ಆಯೋಗ ದಿನಾಂಕ ಪ್ರಕಟಿಸಿದೆ. ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಬಗ್ಗೆ ಇಂದು (ಆ.11) ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕೊವಿಡ್- ಕೊವಿಡ್ ಅಂತಾರೆ ಚುನಾವಣೆ ಘೋಷಣೆ ಮಾಡಿಬಿಟ್ಟಿದ್ದಾರೆ. ಇದಂತೂ ನನಗೆ ಆಶ್ಚರ್ಯ ಮೂಡಿಸಿದೆ ಎಂದು  ಈಶ್ವರಪ್ಪ ಚುನಾವಣಾ ಆಯೋಗದ ನಡೆಗೆ ಅಸಮಾಧಾನ  ಹೊರಹಾಕಿದರು. 

ರಾಜ್ಯದ 3 ನಗರ ಪಾಲಿಕೆ ಚುನಾವಣೆಗೆ ಡೇಟ್ ಫಿಕ್ಸ್: ಯಾವಾಗ ವೋಟಿಂಗ್, ಕೌಂಟಿಂಗ್?

ನಾವು ಇವತ್ತು ರಿಪೋರ್ಟ್ ಕೊಡ್ತಾಇದ್ವಿ ಅಷ್ಟರೊಳಗೆ ಚುನಾವಣೆ ಘೋಷಣೆ ಮಾಡಿದ್ದಾರೆ ನಾನೇನು ಹೇಳಲಿ. ಚುನಾವಣೆ ಆಯೋಗ ತೆಗೆದುಕೊಂಡ ಈ ತೀರ್ಮಾನದ ಬಗ್ಗೆ ನನಗಂತೂ ಸಮಾಧಾನ ಇಲ್ಲ. ಬೆಳಗಾವಿ ಮತ್ತು ಕಲಬುರಗಿ ಗಡಿ ಜಿಲ್ಲೆಗಳಾಗಿವೆ. ಸುತ್ತಮುತ್ತ ಹಳ್ಳಿ ಜನರು ನಗರಕ್ಕೆ ಬಂದು ಹೋಗ್ತಿರ್ತಾರೆ. ಇಂತಹ ಸಂದರ್ಭದಲ್ಲಿ ಇವರು ಚುನಾವಣೆ ಮಾಡಿಕೊಂಡು ಕುಳಿತುಕೊಳ್ಳುತ್ತೇನೆ ಅಂದರೆ ಹೇಗೆ? ಮೂರನೇ ಅಲೆ ಬಗ್ಗೆ ಹುಷಾರಾಗಿರಿ ಎಂದು ಪ್ರಧಾನಮಂತ್ರಿಗಳು ಹೇಳುತ್ತಿದ್ದಾರೆ. ಕೋರ್ಟ್‌ಗಳು ಸಹ ಹೀಗೆ ಹೇಳುತ್ತಿವೆ. ಚುನಾವಣೆ ಆಯೋಗ ಚುನಾವಣೆ ಘೋಷಣೆ ಮಾಡಿದರೆ ನಾವು ಯಾರಿಗೆ ಕೇಳೋಣ ಎಂದು ಬೇಸರ ವ್ಯಕ್ತಪಡಿಸಿದರು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?