KS Eshwarappa: ಮೋದಿ ಭಾವಚಿತ್ರಕ್ಕಾಗಿ ಕೋರ್ಟ್ ಮೊರೆ ಹೋದ ಈಶ್ವರಪ್ಪ! ಮುಂಜಾಗ್ರತ ಕ್ರಮವಾಗಿ ಕೆವಿಯಟ್ ಸಲ್ಲಿಕೆ

KS Eshwarappa: ಮೋದಿ ಭಾವಚಿತ್ರಕ್ಕಾಗಿ ಕೋರ್ಟ್ ಮೊರೆ ಹೋದ ಈಶ್ವರಪ್ಪ! ಮುಂಜಾಗ್ರತ ಕ್ರಮವಾಗಿ ಕೆವಿಯಟ್ ಸಲ್ಲಿಕೆ

Published : Apr 06, 2024, 12:02 PM ISTUpdated : Apr 06, 2024, 12:03 PM IST

ಮೋದಿ ಭಾವಚಿತ್ರಕ್ಕಾಗಿ ಕೋರ್ಟ್ ಮೊರೆ ಹೋದ ಈಶ್ವರಪ್ಪ!
ಕೋರ್ಟ್‌ನಲ್ಲಿ ಮೋದಿ ಭಾವಚಿತ್ರಕ್ಕಾಗಿ ಕೆವಿಯಟ್ ಸಲ್ಲಿಕೆ
ಕಾನೂನಾತ್ಮಕವಾಗಿ ತಡೆಯಲು ಪ್ರಯತ್ನಿಸಿದಂತೆ ಕೇವಿಯಟ್

ಶಿವಮೊಗ್ಗದಿಂದ ಕೆ.ಎಸ್. ಈಶ್ವರಪ್ಪ(KS Eshwarappa) ಬಂಡಾಯ ಸ್ಪರ್ಧೆ ಮಾಡಲು ನಿರ್ಧರಿಸಿದ್ದು, ಪ್ರಧಾನಿ ಮೋದಿ(Narendra Modi) ಭಾವಚಿತ್ರಕ್ಕಾಗಿ ಈಶ್ವರಪ್ಪ ಬಿಗ್ ಫೈಟ್ ನಡೆಸುತ್ತಿದ್ದಾರೆ. ಮೋದಿ ಭಾವಚಿತ್ರ ಬಳಸಲು ಅನುಮತಿ ಬೇಕೆಂದು ಕೋರಿದ್ದಾರೆ. ಮೋದಿ ಭಾವಚಿತ್ರಕ್ಕಾಗಿ(Photo) ಕೆ.ಎಸ್‌.ಈಶ್ವರಪ್ಪ ಕೋರ್ಟ್ ಮೊರೆ ಹೋಗಿದ್ದಾರೆ. ಕೋರ್ಟ್‌ನಲ್ಲಿ(Court) ಮೋದಿ ಭಾವಚಿತ್ರಕ್ಕಾಗಿ ಕೆವಿಯಟ್ ಸಲ್ಲಿಕೆ ಮಾಡಿದ್ದಾರೆ. ಕಾನೂನಾತ್ಮಕವಾಗಿ ತಡೆಯಲು ಪ್ರಯತ್ನಿಸಿದಂತೆ ಕೇವಿಯಟ್ ಸಲ್ಲಿಕೆ ಮಾಡಲಾಗಿದೆ. ಭಾರತದ ಪ್ರಧಾನಿಯ ಭಾವಚಿತ್ರವನ್ನು ಉಪಯೋಗಿಸುತ್ತಿದ್ದೇನೆ. ಸಂವಿಧಾನದಲ್ಲಿ  ಪ್ರಧಾನಿ ಭಾವಚಿತ್ರವನ್ನು ಬಳಸಲು ಅವಕಾಶವಿದೆ. ಭಾವಚಿತ್ರದ ವಿರುದ್ಧ ದಾವೇ ಹೂಡಿದರೆ ತಡೆಯಲು ಕ್ರಮ ಕೈಗೊಳ್ಳಲು ಕೋರ್ಟ್‌ನಲ್ಲಿ ಕೆವಿಯಟ್ ಸಲ್ಲಿಕೆ ಮಾಡಲಾಗಿದೆ. ಕೇವಿಯಟ್ ಅವಧಿ 3 ತಿಂಗಳಾಗಿದ್ದು, ಅಷ್ಟರಲ್ಲಿ ಚುನಾವಣೆ ಮುಗಿಯುತ್ತೆ. ಹಾಗಾಗಿ ಯಾರೂ ಕೂಡ ತಡೆಯಾಜ್ಞೆ ತರಲು ಸಾಧ್ಯಯಿಲ್ಲ ಎಂಬುದು ಈಶ್ವರಪ್ಪ ಲೆಕ್ಕಾಚಾರವಾಗಿದೆ.

ಇದನ್ನೂ ವೀಕ್ಷಿಸಿ:  KN Rajanna on Devegowda: ‘ದೇವೇಗೌಡರಿಗೆ ಸಾಯೋ ವಯಸ್ಸಿನಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ?’ : ಕೆ.ಎನ್‌.ರಾಜಣ್ಣ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more