KS Eshwarappa: ಮೋದಿ ಭಾವಚಿತ್ರಕ್ಕಾಗಿ ಕೋರ್ಟ್ ಮೊರೆ ಹೋದ ಈಶ್ವರಪ್ಪ! ಮುಂಜಾಗ್ರತ ಕ್ರಮವಾಗಿ ಕೆವಿಯಟ್ ಸಲ್ಲಿಕೆ

KS Eshwarappa: ಮೋದಿ ಭಾವಚಿತ್ರಕ್ಕಾಗಿ ಕೋರ್ಟ್ ಮೊರೆ ಹೋದ ಈಶ್ವರಪ್ಪ! ಮುಂಜಾಗ್ರತ ಕ್ರಮವಾಗಿ ಕೆವಿಯಟ್ ಸಲ್ಲಿಕೆ

Published : Apr 06, 2024, 12:02 PM ISTUpdated : Apr 06, 2024, 12:03 PM IST

ಮೋದಿ ಭಾವಚಿತ್ರಕ್ಕಾಗಿ ಕೋರ್ಟ್ ಮೊರೆ ಹೋದ ಈಶ್ವರಪ್ಪ!
ಕೋರ್ಟ್‌ನಲ್ಲಿ ಮೋದಿ ಭಾವಚಿತ್ರಕ್ಕಾಗಿ ಕೆವಿಯಟ್ ಸಲ್ಲಿಕೆ
ಕಾನೂನಾತ್ಮಕವಾಗಿ ತಡೆಯಲು ಪ್ರಯತ್ನಿಸಿದಂತೆ ಕೇವಿಯಟ್

ಶಿವಮೊಗ್ಗದಿಂದ ಕೆ.ಎಸ್. ಈಶ್ವರಪ್ಪ(KS Eshwarappa) ಬಂಡಾಯ ಸ್ಪರ್ಧೆ ಮಾಡಲು ನಿರ್ಧರಿಸಿದ್ದು, ಪ್ರಧಾನಿ ಮೋದಿ(Narendra Modi) ಭಾವಚಿತ್ರಕ್ಕಾಗಿ ಈಶ್ವರಪ್ಪ ಬಿಗ್ ಫೈಟ್ ನಡೆಸುತ್ತಿದ್ದಾರೆ. ಮೋದಿ ಭಾವಚಿತ್ರ ಬಳಸಲು ಅನುಮತಿ ಬೇಕೆಂದು ಕೋರಿದ್ದಾರೆ. ಮೋದಿ ಭಾವಚಿತ್ರಕ್ಕಾಗಿ(Photo) ಕೆ.ಎಸ್‌.ಈಶ್ವರಪ್ಪ ಕೋರ್ಟ್ ಮೊರೆ ಹೋಗಿದ್ದಾರೆ. ಕೋರ್ಟ್‌ನಲ್ಲಿ(Court) ಮೋದಿ ಭಾವಚಿತ್ರಕ್ಕಾಗಿ ಕೆವಿಯಟ್ ಸಲ್ಲಿಕೆ ಮಾಡಿದ್ದಾರೆ. ಕಾನೂನಾತ್ಮಕವಾಗಿ ತಡೆಯಲು ಪ್ರಯತ್ನಿಸಿದಂತೆ ಕೇವಿಯಟ್ ಸಲ್ಲಿಕೆ ಮಾಡಲಾಗಿದೆ. ಭಾರತದ ಪ್ರಧಾನಿಯ ಭಾವಚಿತ್ರವನ್ನು ಉಪಯೋಗಿಸುತ್ತಿದ್ದೇನೆ. ಸಂವಿಧಾನದಲ್ಲಿ  ಪ್ರಧಾನಿ ಭಾವಚಿತ್ರವನ್ನು ಬಳಸಲು ಅವಕಾಶವಿದೆ. ಭಾವಚಿತ್ರದ ವಿರುದ್ಧ ದಾವೇ ಹೂಡಿದರೆ ತಡೆಯಲು ಕ್ರಮ ಕೈಗೊಳ್ಳಲು ಕೋರ್ಟ್‌ನಲ್ಲಿ ಕೆವಿಯಟ್ ಸಲ್ಲಿಕೆ ಮಾಡಲಾಗಿದೆ. ಕೇವಿಯಟ್ ಅವಧಿ 3 ತಿಂಗಳಾಗಿದ್ದು, ಅಷ್ಟರಲ್ಲಿ ಚುನಾವಣೆ ಮುಗಿಯುತ್ತೆ. ಹಾಗಾಗಿ ಯಾರೂ ಕೂಡ ತಡೆಯಾಜ್ಞೆ ತರಲು ಸಾಧ್ಯಯಿಲ್ಲ ಎಂಬುದು ಈಶ್ವರಪ್ಪ ಲೆಕ್ಕಾಚಾರವಾಗಿದೆ.

ಇದನ್ನೂ ವೀಕ್ಷಿಸಿ:  KN Rajanna on Devegowda: ‘ದೇವೇಗೌಡರಿಗೆ ಸಾಯೋ ವಯಸ್ಸಿನಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ?’ : ಕೆ.ಎನ್‌.ರಾಜಣ್ಣ

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more