KS Eshwarappa: ಮೋದಿ ಭಾವಚಿತ್ರಕ್ಕಾಗಿ ಕೋರ್ಟ್ ಮೊರೆ ಹೋದ ಈಶ್ವರಪ್ಪ! ಮುಂಜಾಗ್ರತ ಕ್ರಮವಾಗಿ ಕೆವಿಯಟ್ ಸಲ್ಲಿಕೆ

KS Eshwarappa: ಮೋದಿ ಭಾವಚಿತ್ರಕ್ಕಾಗಿ ಕೋರ್ಟ್ ಮೊರೆ ಹೋದ ಈಶ್ವರಪ್ಪ! ಮುಂಜಾಗ್ರತ ಕ್ರಮವಾಗಿ ಕೆವಿಯಟ್ ಸಲ್ಲಿಕೆ

Published : Apr 06, 2024, 12:02 PM ISTUpdated : Apr 06, 2024, 12:03 PM IST

ಮೋದಿ ಭಾವಚಿತ್ರಕ್ಕಾಗಿ ಕೋರ್ಟ್ ಮೊರೆ ಹೋದ ಈಶ್ವರಪ್ಪ!
ಕೋರ್ಟ್‌ನಲ್ಲಿ ಮೋದಿ ಭಾವಚಿತ್ರಕ್ಕಾಗಿ ಕೆವಿಯಟ್ ಸಲ್ಲಿಕೆ
ಕಾನೂನಾತ್ಮಕವಾಗಿ ತಡೆಯಲು ಪ್ರಯತ್ನಿಸಿದಂತೆ ಕೇವಿಯಟ್

ಶಿವಮೊಗ್ಗದಿಂದ ಕೆ.ಎಸ್. ಈಶ್ವರಪ್ಪ(KS Eshwarappa) ಬಂಡಾಯ ಸ್ಪರ್ಧೆ ಮಾಡಲು ನಿರ್ಧರಿಸಿದ್ದು, ಪ್ರಧಾನಿ ಮೋದಿ(Narendra Modi) ಭಾವಚಿತ್ರಕ್ಕಾಗಿ ಈಶ್ವರಪ್ಪ ಬಿಗ್ ಫೈಟ್ ನಡೆಸುತ್ತಿದ್ದಾರೆ. ಮೋದಿ ಭಾವಚಿತ್ರ ಬಳಸಲು ಅನುಮತಿ ಬೇಕೆಂದು ಕೋರಿದ್ದಾರೆ. ಮೋದಿ ಭಾವಚಿತ್ರಕ್ಕಾಗಿ(Photo) ಕೆ.ಎಸ್‌.ಈಶ್ವರಪ್ಪ ಕೋರ್ಟ್ ಮೊರೆ ಹೋಗಿದ್ದಾರೆ. ಕೋರ್ಟ್‌ನಲ್ಲಿ(Court) ಮೋದಿ ಭಾವಚಿತ್ರಕ್ಕಾಗಿ ಕೆವಿಯಟ್ ಸಲ್ಲಿಕೆ ಮಾಡಿದ್ದಾರೆ. ಕಾನೂನಾತ್ಮಕವಾಗಿ ತಡೆಯಲು ಪ್ರಯತ್ನಿಸಿದಂತೆ ಕೇವಿಯಟ್ ಸಲ್ಲಿಕೆ ಮಾಡಲಾಗಿದೆ. ಭಾರತದ ಪ್ರಧಾನಿಯ ಭಾವಚಿತ್ರವನ್ನು ಉಪಯೋಗಿಸುತ್ತಿದ್ದೇನೆ. ಸಂವಿಧಾನದಲ್ಲಿ  ಪ್ರಧಾನಿ ಭಾವಚಿತ್ರವನ್ನು ಬಳಸಲು ಅವಕಾಶವಿದೆ. ಭಾವಚಿತ್ರದ ವಿರುದ್ಧ ದಾವೇ ಹೂಡಿದರೆ ತಡೆಯಲು ಕ್ರಮ ಕೈಗೊಳ್ಳಲು ಕೋರ್ಟ್‌ನಲ್ಲಿ ಕೆವಿಯಟ್ ಸಲ್ಲಿಕೆ ಮಾಡಲಾಗಿದೆ. ಕೇವಿಯಟ್ ಅವಧಿ 3 ತಿಂಗಳಾಗಿದ್ದು, ಅಷ್ಟರಲ್ಲಿ ಚುನಾವಣೆ ಮುಗಿಯುತ್ತೆ. ಹಾಗಾಗಿ ಯಾರೂ ಕೂಡ ತಡೆಯಾಜ್ಞೆ ತರಲು ಸಾಧ್ಯಯಿಲ್ಲ ಎಂಬುದು ಈಶ್ವರಪ್ಪ ಲೆಕ್ಕಾಚಾರವಾಗಿದೆ.

ಇದನ್ನೂ ವೀಕ್ಷಿಸಿ:  KN Rajanna on Devegowda: ‘ದೇವೇಗೌಡರಿಗೆ ಸಾಯೋ ವಯಸ್ಸಿನಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ?’ : ಕೆ.ಎನ್‌.ರಾಜಣ್ಣ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more