KS Eshwarappa: ಮೋದಿ ಭಾವಚಿತ್ರಕ್ಕಾಗಿ ಕೋರ್ಟ್ ಮೊರೆ ಹೋದ ಈಶ್ವರಪ್ಪ! ಮುಂಜಾಗ್ರತ ಕ್ರಮವಾಗಿ ಕೆವಿಯಟ್ ಸಲ್ಲಿಕೆ

KS Eshwarappa: ಮೋದಿ ಭಾವಚಿತ್ರಕ್ಕಾಗಿ ಕೋರ್ಟ್ ಮೊರೆ ಹೋದ ಈಶ್ವರಪ್ಪ! ಮುಂಜಾಗ್ರತ ಕ್ರಮವಾಗಿ ಕೆವಿಯಟ್ ಸಲ್ಲಿಕೆ

Published : Apr 06, 2024, 12:02 PM ISTUpdated : Apr 06, 2024, 12:03 PM IST

ಮೋದಿ ಭಾವಚಿತ್ರಕ್ಕಾಗಿ ಕೋರ್ಟ್ ಮೊರೆ ಹೋದ ಈಶ್ವರಪ್ಪ!
ಕೋರ್ಟ್‌ನಲ್ಲಿ ಮೋದಿ ಭಾವಚಿತ್ರಕ್ಕಾಗಿ ಕೆವಿಯಟ್ ಸಲ್ಲಿಕೆ
ಕಾನೂನಾತ್ಮಕವಾಗಿ ತಡೆಯಲು ಪ್ರಯತ್ನಿಸಿದಂತೆ ಕೇವಿಯಟ್

ಶಿವಮೊಗ್ಗದಿಂದ ಕೆ.ಎಸ್. ಈಶ್ವರಪ್ಪ(KS Eshwarappa) ಬಂಡಾಯ ಸ್ಪರ್ಧೆ ಮಾಡಲು ನಿರ್ಧರಿಸಿದ್ದು, ಪ್ರಧಾನಿ ಮೋದಿ(Narendra Modi) ಭಾವಚಿತ್ರಕ್ಕಾಗಿ ಈಶ್ವರಪ್ಪ ಬಿಗ್ ಫೈಟ್ ನಡೆಸುತ್ತಿದ್ದಾರೆ. ಮೋದಿ ಭಾವಚಿತ್ರ ಬಳಸಲು ಅನುಮತಿ ಬೇಕೆಂದು ಕೋರಿದ್ದಾರೆ. ಮೋದಿ ಭಾವಚಿತ್ರಕ್ಕಾಗಿ(Photo) ಕೆ.ಎಸ್‌.ಈಶ್ವರಪ್ಪ ಕೋರ್ಟ್ ಮೊರೆ ಹೋಗಿದ್ದಾರೆ. ಕೋರ್ಟ್‌ನಲ್ಲಿ(Court) ಮೋದಿ ಭಾವಚಿತ್ರಕ್ಕಾಗಿ ಕೆವಿಯಟ್ ಸಲ್ಲಿಕೆ ಮಾಡಿದ್ದಾರೆ. ಕಾನೂನಾತ್ಮಕವಾಗಿ ತಡೆಯಲು ಪ್ರಯತ್ನಿಸಿದಂತೆ ಕೇವಿಯಟ್ ಸಲ್ಲಿಕೆ ಮಾಡಲಾಗಿದೆ. ಭಾರತದ ಪ್ರಧಾನಿಯ ಭಾವಚಿತ್ರವನ್ನು ಉಪಯೋಗಿಸುತ್ತಿದ್ದೇನೆ. ಸಂವಿಧಾನದಲ್ಲಿ  ಪ್ರಧಾನಿ ಭಾವಚಿತ್ರವನ್ನು ಬಳಸಲು ಅವಕಾಶವಿದೆ. ಭಾವಚಿತ್ರದ ವಿರುದ್ಧ ದಾವೇ ಹೂಡಿದರೆ ತಡೆಯಲು ಕ್ರಮ ಕೈಗೊಳ್ಳಲು ಕೋರ್ಟ್‌ನಲ್ಲಿ ಕೆವಿಯಟ್ ಸಲ್ಲಿಕೆ ಮಾಡಲಾಗಿದೆ. ಕೇವಿಯಟ್ ಅವಧಿ 3 ತಿಂಗಳಾಗಿದ್ದು, ಅಷ್ಟರಲ್ಲಿ ಚುನಾವಣೆ ಮುಗಿಯುತ್ತೆ. ಹಾಗಾಗಿ ಯಾರೂ ಕೂಡ ತಡೆಯಾಜ್ಞೆ ತರಲು ಸಾಧ್ಯಯಿಲ್ಲ ಎಂಬುದು ಈಶ್ವರಪ್ಪ ಲೆಕ್ಕಾಚಾರವಾಗಿದೆ.

ಇದನ್ನೂ ವೀಕ್ಷಿಸಿ:  KN Rajanna on Devegowda: ‘ದೇವೇಗೌಡರಿಗೆ ಸಾಯೋ ವಯಸ್ಸಿನಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ?’ : ಕೆ.ಎನ್‌.ರಾಜಣ್ಣ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more