KS Eshwarappa: ಮೋದಿ ಭಾವಚಿತ್ರಕ್ಕಾಗಿ ಕೋರ್ಟ್ ಮೊರೆ ಹೋದ ಈಶ್ವರಪ್ಪ! ಮುಂಜಾಗ್ರತ ಕ್ರಮವಾಗಿ ಕೆವಿಯಟ್ ಸಲ್ಲಿಕೆ

KS Eshwarappa: ಮೋದಿ ಭಾವಚಿತ್ರಕ್ಕಾಗಿ ಕೋರ್ಟ್ ಮೊರೆ ಹೋದ ಈಶ್ವರಪ್ಪ! ಮುಂಜಾಗ್ರತ ಕ್ರಮವಾಗಿ ಕೆವಿಯಟ್ ಸಲ್ಲಿಕೆ

Published : Apr 06, 2024, 12:02 PM ISTUpdated : Apr 06, 2024, 12:03 PM IST

ಮೋದಿ ಭಾವಚಿತ್ರಕ್ಕಾಗಿ ಕೋರ್ಟ್ ಮೊರೆ ಹೋದ ಈಶ್ವರಪ್ಪ!
ಕೋರ್ಟ್‌ನಲ್ಲಿ ಮೋದಿ ಭಾವಚಿತ್ರಕ್ಕಾಗಿ ಕೆವಿಯಟ್ ಸಲ್ಲಿಕೆ
ಕಾನೂನಾತ್ಮಕವಾಗಿ ತಡೆಯಲು ಪ್ರಯತ್ನಿಸಿದಂತೆ ಕೇವಿಯಟ್

ಶಿವಮೊಗ್ಗದಿಂದ ಕೆ.ಎಸ್. ಈಶ್ವರಪ್ಪ(KS Eshwarappa) ಬಂಡಾಯ ಸ್ಪರ್ಧೆ ಮಾಡಲು ನಿರ್ಧರಿಸಿದ್ದು, ಪ್ರಧಾನಿ ಮೋದಿ(Narendra Modi) ಭಾವಚಿತ್ರಕ್ಕಾಗಿ ಈಶ್ವರಪ್ಪ ಬಿಗ್ ಫೈಟ್ ನಡೆಸುತ್ತಿದ್ದಾರೆ. ಮೋದಿ ಭಾವಚಿತ್ರ ಬಳಸಲು ಅನುಮತಿ ಬೇಕೆಂದು ಕೋರಿದ್ದಾರೆ. ಮೋದಿ ಭಾವಚಿತ್ರಕ್ಕಾಗಿ(Photo) ಕೆ.ಎಸ್‌.ಈಶ್ವರಪ್ಪ ಕೋರ್ಟ್ ಮೊರೆ ಹೋಗಿದ್ದಾರೆ. ಕೋರ್ಟ್‌ನಲ್ಲಿ(Court) ಮೋದಿ ಭಾವಚಿತ್ರಕ್ಕಾಗಿ ಕೆವಿಯಟ್ ಸಲ್ಲಿಕೆ ಮಾಡಿದ್ದಾರೆ. ಕಾನೂನಾತ್ಮಕವಾಗಿ ತಡೆಯಲು ಪ್ರಯತ್ನಿಸಿದಂತೆ ಕೇವಿಯಟ್ ಸಲ್ಲಿಕೆ ಮಾಡಲಾಗಿದೆ. ಭಾರತದ ಪ್ರಧಾನಿಯ ಭಾವಚಿತ್ರವನ್ನು ಉಪಯೋಗಿಸುತ್ತಿದ್ದೇನೆ. ಸಂವಿಧಾನದಲ್ಲಿ  ಪ್ರಧಾನಿ ಭಾವಚಿತ್ರವನ್ನು ಬಳಸಲು ಅವಕಾಶವಿದೆ. ಭಾವಚಿತ್ರದ ವಿರುದ್ಧ ದಾವೇ ಹೂಡಿದರೆ ತಡೆಯಲು ಕ್ರಮ ಕೈಗೊಳ್ಳಲು ಕೋರ್ಟ್‌ನಲ್ಲಿ ಕೆವಿಯಟ್ ಸಲ್ಲಿಕೆ ಮಾಡಲಾಗಿದೆ. ಕೇವಿಯಟ್ ಅವಧಿ 3 ತಿಂಗಳಾಗಿದ್ದು, ಅಷ್ಟರಲ್ಲಿ ಚುನಾವಣೆ ಮುಗಿಯುತ್ತೆ. ಹಾಗಾಗಿ ಯಾರೂ ಕೂಡ ತಡೆಯಾಜ್ಞೆ ತರಲು ಸಾಧ್ಯಯಿಲ್ಲ ಎಂಬುದು ಈಶ್ವರಪ್ಪ ಲೆಕ್ಕಾಚಾರವಾಗಿದೆ.

ಇದನ್ನೂ ವೀಕ್ಷಿಸಿ:  KN Rajanna on Devegowda: ‘ದೇವೇಗೌಡರಿಗೆ ಸಾಯೋ ವಯಸ್ಸಿನಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ?’ : ಕೆ.ಎನ್‌.ರಾಜಣ್ಣ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more