ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಟ್ವಿಸ್ಟ್‌: ವರ್ಗಾವಣೆಗೆ ಬೇಸತ್ರಾ ಜಗದೀಶ್‌..?

ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಟ್ವಿಸ್ಟ್‌: ವರ್ಗಾವಣೆಗೆ ಬೇಸತ್ರಾ ಜಗದೀಶ್‌..?

Published : Jul 06, 2023, 12:13 PM ISTUpdated : Jul 06, 2023, 12:15 PM IST

ಕೆಎಸ್ಆರ್‌ಟಿಸಿ ಬಸ್ ಚಾಲಕ ಜಗದೀಶ್‌ ಆತ್ಮಹತ್ಯೆ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದಿದೆ.

ಕೆಎಸ್ಆರ್‌ಟಿಸಿ (KSRTC) ಬಸ್‌ ಚಾಲಕನ ಆತ್ಮಹತ್ಯೆ ಯತ್ನ ಪ್ರಕರಣ ರಾಜಕೀಯ ತಿರುವು ಪಡೆದಿದೆ. ನಾಗಮಂಗಲ ಕೆಎಸ್‌ಆರ್‌ಟಿಸಿ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿದ ಚಾಲಕ ಜಗದೀಶ್‌ (Jagadish) ಸ್ಥಿತಿ ಚಿಂತಾಜನಕವಾಗಿದೆ. ಇದೀಗ ಈ ಪ್ರಕರಣ ರಾಜಕೀಯ ತಿರುವು ಪಡೆದಿದೆ. ಅಲ್ಲದೇ ಜಗದೀಶ್‌ನನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಇವರು ವರ್ಗಾವಣೆಗೆ ಬೇಸತ್ತು ವಿಷವನ್ನು ಸೇವಿಸಿದ್ದರು. ನಾಗಮಂಗಲದ ಕೆಎಸ್‌ಆರ್‌ಟಿಸಿ ಚಾಲಕರಾಗಿದ್ದರು. ಚಲುವರಾಯಸ್ವಾಮಿ ಸೂಚನೆ ಮೇರೆಗೆ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಜಗದೀಶ್‌ ಅವರ ತಂದೆ ಜೆಡಿಎಸ್‌ಗೆ ಬೆಂಬಲ ನೀಡಿದ ಹಿನ್ನೆಲೆ ಈ ವರ್ಗಾವಣೆ ಮಾಡಲಾಗಿದೆ ಎನ್ನಲಾಗ್ತಿದೆ. ಆಸ್ಪತ್ರೆಗೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ (HD  Kumaraswamy) ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಪವಾರ್ VS ಪವಾರ್.. ಠಾಕ್ರೆ VS ಠಾಕ್ರೆ ಯುದ್ಧ..!: ಎಲ್ಲೆಲ್ಲಿ..ಹೇಗೆಲ್ಲಾ..ಕುಟುಂಬಗಳನ್ನೇ ಒಡೆದು ಹಾಕಿದೆ ರಾಜಕಾರಣ?

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more