'ನಾಚಿಕೆ ಆಗುವಂಥದ್ದು ನಾನೇನ್‌ ಮಾಡಿದ್ದೇನೆ..ಸುಮ್ನೆ ಕುಂತ್ಕೋ' ಚಲುವರಾಯಸ್ವಾಮಿಗೆ ಎಚ್‌ಡಿಕೆ ಸಿಟ್ಟು

'ನಾಚಿಕೆ ಆಗುವಂಥದ್ದು ನಾನೇನ್‌ ಮಾಡಿದ್ದೇನೆ..ಸುಮ್ನೆ ಕುಂತ್ಕೋ' ಚಲುವರಾಯಸ್ವಾಮಿಗೆ ಎಚ್‌ಡಿಕೆ ಸಿಟ್ಟು

Published : Jul 06, 2023, 09:06 PM IST


ಸದನದಲ್ಲಿ  KSRTC  ಚಾಲಕನ ಆತ್ಮಹತ್ಯೆ ಯತ್ನ ಪ್ರಕರಣ ಪ್ರತಿಧ್ವನಿಸಿದೆ. ಎಚ್‌ಡಿಕೆ ಹಾಗೂ ಚೆಲುವರಾಯಸ್ವಾಮಿ ನಡುವೆ ಏಕವಚನದಲ್ಲೇ ಮಾತಿನ ಸಮರವೇ ನಡೆದಿದೆ.

ಬೆಂಗಳೂರು (ಜು.6): ಕೆಎಸ್‌ಆರ್‌ಟಿಸಿ ಚಾಲಕನ ಆತ್ಮಹತ್ಯೆ ಕೇಸ್‌ ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದೆ. ಇದು ಸಚಿವ ಚೆಲುವರಾಯಸ್ವಾಮಿ ಹಾಗೂ ಎಚ್‌ಡಿ ಕುಮಾರಸ್ವಾಮಿ ನಡುವೆ ಏಕವಚನದಲ್ಲಿಯೇ ವಾಕ್ಸಮರಕ್ಕೆ ಕಾರಣವಾಯಿತು.

ನಿಮಗೆ ನಮ್ಮ ಸಂಖ್ಯೆಯನ್ನು ನೋಡೋಕೆ ಆಗ್ತಾ ಇಲ್ಲ. ನಾಚಿಕೆ ಆಗಬೇಕು ನಿಮಗೆ ಎಂದು ಚಲುವರಾಯಸ್ವಾಮಿ ಹೇಳಿದ ಮಾತಿಗೆ ಸಿಡಿದೆದ್ದ ಕುಮಾರಸ್ವಾಮಿ, ನಿನ್ನ ಥರ ನಾಚಿಕೆ ಪಡುವಂಥದ್ದು ನಾನೇನೂ ಮಾಡಿಲ್ಲ. ಕೂರಯ್ಯ ಸಾಕು. ಏನ್‌ ನಾಚಿಕೆ ಆಗಬೇಕು. ಆ ಪದವನ್ನು ಕಡತದಿಂದ ವಾಪಾಸ್‌ ತೆಗೆಯಿರಿ. ನಾಚಿಕೆ ಆಗುವಂಥದ್ದು ನಾನೇನ್‌ ಮಾಡಿದ್ದೇನೆ. ಮಾಡ್ಕಂಡಿರೋದು ನೀವುಗಳು ಎಂದು ಹೇಳುವ ಮೂಲಕ ಕೆಂಡಾಮಂಡಲರಾದರು.

'ನಿನಗೇನ್ ಗೊತ್ತು ಮಂಡ್ಯ ಬಗ್ಗೆ?' ಗದರಿದ ಎಚ್‌ಡಿಕೆ, ಸಚಿವ ರಾಜಣ್ಣ ಗಪ್‌ಚುಪ್!

ಹತಾಶೆಯಾಗಿ ಮಾತನಾಡಬೇಡಿ ಎನ್ನುವ ಮಾತಿಗೂ ಕುಮಾರಸ್ವಾಮಿ ಸಿಟ್ಟಿನಿಂದಲೇ ಉತ್ತರ ನೀಡಿದರು. ಪಂಚಾಯ್ತಿ ಮಟ್ಟದಿಂದಲೇ ರಾಜಕೀಯ ಮಾಡ್ತಾ ಇರೋದು ನೀವುಗಳು ಎಂದು ಕುಮಾರಸ್ವಾಮಿ ಹೇಳಿದರು.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more