'ನಾಚಿಕೆ ಆಗುವಂಥದ್ದು ನಾನೇನ್‌ ಮಾಡಿದ್ದೇನೆ..ಸುಮ್ನೆ ಕುಂತ್ಕೋ' ಚಲುವರಾಯಸ್ವಾಮಿಗೆ ಎಚ್‌ಡಿಕೆ ಸಿಟ್ಟು

'ನಾಚಿಕೆ ಆಗುವಂಥದ್ದು ನಾನೇನ್‌ ಮಾಡಿದ್ದೇನೆ..ಸುಮ್ನೆ ಕುಂತ್ಕೋ' ಚಲುವರಾಯಸ್ವಾಮಿಗೆ ಎಚ್‌ಡಿಕೆ ಸಿಟ್ಟು

Published : Jul 06, 2023, 09:06 PM IST


ಸದನದಲ್ಲಿ  KSRTC  ಚಾಲಕನ ಆತ್ಮಹತ್ಯೆ ಯತ್ನ ಪ್ರಕರಣ ಪ್ರತಿಧ್ವನಿಸಿದೆ. ಎಚ್‌ಡಿಕೆ ಹಾಗೂ ಚೆಲುವರಾಯಸ್ವಾಮಿ ನಡುವೆ ಏಕವಚನದಲ್ಲೇ ಮಾತಿನ ಸಮರವೇ ನಡೆದಿದೆ.

ಬೆಂಗಳೂರು (ಜು.6): ಕೆಎಸ್‌ಆರ್‌ಟಿಸಿ ಚಾಲಕನ ಆತ್ಮಹತ್ಯೆ ಕೇಸ್‌ ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದೆ. ಇದು ಸಚಿವ ಚೆಲುವರಾಯಸ್ವಾಮಿ ಹಾಗೂ ಎಚ್‌ಡಿ ಕುಮಾರಸ್ವಾಮಿ ನಡುವೆ ಏಕವಚನದಲ್ಲಿಯೇ ವಾಕ್ಸಮರಕ್ಕೆ ಕಾರಣವಾಯಿತು.

ನಿಮಗೆ ನಮ್ಮ ಸಂಖ್ಯೆಯನ್ನು ನೋಡೋಕೆ ಆಗ್ತಾ ಇಲ್ಲ. ನಾಚಿಕೆ ಆಗಬೇಕು ನಿಮಗೆ ಎಂದು ಚಲುವರಾಯಸ್ವಾಮಿ ಹೇಳಿದ ಮಾತಿಗೆ ಸಿಡಿದೆದ್ದ ಕುಮಾರಸ್ವಾಮಿ, ನಿನ್ನ ಥರ ನಾಚಿಕೆ ಪಡುವಂಥದ್ದು ನಾನೇನೂ ಮಾಡಿಲ್ಲ. ಕೂರಯ್ಯ ಸಾಕು. ಏನ್‌ ನಾಚಿಕೆ ಆಗಬೇಕು. ಆ ಪದವನ್ನು ಕಡತದಿಂದ ವಾಪಾಸ್‌ ತೆಗೆಯಿರಿ. ನಾಚಿಕೆ ಆಗುವಂಥದ್ದು ನಾನೇನ್‌ ಮಾಡಿದ್ದೇನೆ. ಮಾಡ್ಕಂಡಿರೋದು ನೀವುಗಳು ಎಂದು ಹೇಳುವ ಮೂಲಕ ಕೆಂಡಾಮಂಡಲರಾದರು.

'ನಿನಗೇನ್ ಗೊತ್ತು ಮಂಡ್ಯ ಬಗ್ಗೆ?' ಗದರಿದ ಎಚ್‌ಡಿಕೆ, ಸಚಿವ ರಾಜಣ್ಣ ಗಪ್‌ಚುಪ್!

ಹತಾಶೆಯಾಗಿ ಮಾತನಾಡಬೇಡಿ ಎನ್ನುವ ಮಾತಿಗೂ ಕುಮಾರಸ್ವಾಮಿ ಸಿಟ್ಟಿನಿಂದಲೇ ಉತ್ತರ ನೀಡಿದರು. ಪಂಚಾಯ್ತಿ ಮಟ್ಟದಿಂದಲೇ ರಾಜಕೀಯ ಮಾಡ್ತಾ ಇರೋದು ನೀವುಗಳು ಎಂದು ಕುಮಾರಸ್ವಾಮಿ ಹೇಳಿದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more