'ನಾಚಿಕೆ ಆಗುವಂಥದ್ದು ನಾನೇನ್‌ ಮಾಡಿದ್ದೇನೆ..ಸುಮ್ನೆ ಕುಂತ್ಕೋ' ಚಲುವರಾಯಸ್ವಾಮಿಗೆ ಎಚ್‌ಡಿಕೆ ಸಿಟ್ಟು

'ನಾಚಿಕೆ ಆಗುವಂಥದ್ದು ನಾನೇನ್‌ ಮಾಡಿದ್ದೇನೆ..ಸುಮ್ನೆ ಕುಂತ್ಕೋ' ಚಲುವರಾಯಸ್ವಾಮಿಗೆ ಎಚ್‌ಡಿಕೆ ಸಿಟ್ಟು

Published : Jul 06, 2023, 09:06 PM IST


ಸದನದಲ್ಲಿ  KSRTC  ಚಾಲಕನ ಆತ್ಮಹತ್ಯೆ ಯತ್ನ ಪ್ರಕರಣ ಪ್ರತಿಧ್ವನಿಸಿದೆ. ಎಚ್‌ಡಿಕೆ ಹಾಗೂ ಚೆಲುವರಾಯಸ್ವಾಮಿ ನಡುವೆ ಏಕವಚನದಲ್ಲೇ ಮಾತಿನ ಸಮರವೇ ನಡೆದಿದೆ.

ಬೆಂಗಳೂರು (ಜು.6): ಕೆಎಸ್‌ಆರ್‌ಟಿಸಿ ಚಾಲಕನ ಆತ್ಮಹತ್ಯೆ ಕೇಸ್‌ ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದೆ. ಇದು ಸಚಿವ ಚೆಲುವರಾಯಸ್ವಾಮಿ ಹಾಗೂ ಎಚ್‌ಡಿ ಕುಮಾರಸ್ವಾಮಿ ನಡುವೆ ಏಕವಚನದಲ್ಲಿಯೇ ವಾಕ್ಸಮರಕ್ಕೆ ಕಾರಣವಾಯಿತು.

ನಿಮಗೆ ನಮ್ಮ ಸಂಖ್ಯೆಯನ್ನು ನೋಡೋಕೆ ಆಗ್ತಾ ಇಲ್ಲ. ನಾಚಿಕೆ ಆಗಬೇಕು ನಿಮಗೆ ಎಂದು ಚಲುವರಾಯಸ್ವಾಮಿ ಹೇಳಿದ ಮಾತಿಗೆ ಸಿಡಿದೆದ್ದ ಕುಮಾರಸ್ವಾಮಿ, ನಿನ್ನ ಥರ ನಾಚಿಕೆ ಪಡುವಂಥದ್ದು ನಾನೇನೂ ಮಾಡಿಲ್ಲ. ಕೂರಯ್ಯ ಸಾಕು. ಏನ್‌ ನಾಚಿಕೆ ಆಗಬೇಕು. ಆ ಪದವನ್ನು ಕಡತದಿಂದ ವಾಪಾಸ್‌ ತೆಗೆಯಿರಿ. ನಾಚಿಕೆ ಆಗುವಂಥದ್ದು ನಾನೇನ್‌ ಮಾಡಿದ್ದೇನೆ. ಮಾಡ್ಕಂಡಿರೋದು ನೀವುಗಳು ಎಂದು ಹೇಳುವ ಮೂಲಕ ಕೆಂಡಾಮಂಡಲರಾದರು.

'ನಿನಗೇನ್ ಗೊತ್ತು ಮಂಡ್ಯ ಬಗ್ಗೆ?' ಗದರಿದ ಎಚ್‌ಡಿಕೆ, ಸಚಿವ ರಾಜಣ್ಣ ಗಪ್‌ಚುಪ್!

ಹತಾಶೆಯಾಗಿ ಮಾತನಾಡಬೇಡಿ ಎನ್ನುವ ಮಾತಿಗೂ ಕುಮಾರಸ್ವಾಮಿ ಸಿಟ್ಟಿನಿಂದಲೇ ಉತ್ತರ ನೀಡಿದರು. ಪಂಚಾಯ್ತಿ ಮಟ್ಟದಿಂದಲೇ ರಾಜಕೀಯ ಮಾಡ್ತಾ ಇರೋದು ನೀವುಗಳು ಎಂದು ಕುಮಾರಸ್ವಾಮಿ ಹೇಳಿದರು.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more