ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ; ಅಗಲಿದ ಗೆಳೆಯನನ್ನು ಧರ್ಮರಾಯ ಎಂದು ಕುಮಾರಣ್ಣ ಕಣ್ಣೀರಿಟ್ಟಿದ್ದೇಕೆ..?

ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ; ಅಗಲಿದ ಗೆಳೆಯನನ್ನು ಧರ್ಮರಾಯ ಎಂದು ಕುಮಾರಣ್ಣ ಕಣ್ಣೀರಿಟ್ಟಿದ್ದೇಕೆ..?

Suvarna News   | Asianet News
Published : Dec 30, 2020, 10:50 AM IST

ಸಜ್ಜನ ರಾಜಕಾರಣಿ, ಜೆಡಿಎಸ್‌ ಶಾಸಕ, ವಿಧಾನಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ (65) ಅವರು ಸೋಮವಾರ ರಾತ್ರಿ ಸಾವಿಗೆ ಶರಣಾಗಿದ್ದಾರೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಜನ ಶತಾಬ್ದಿ ರೈಲಿಗೆ ಕಡೂರು ತಾಲೂಕಿನ ಗುಣಸಾಗರ ಬಳಿ ಸಂಜೆ 6.30ರ ವೇಳೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಬೆಂಗಳೂರು (ಡಿ. 30): ಸಜ್ಜನ ರಾಜಕಾರಣಿ, ಜೆಡಿಎಸ್‌ ಶಾಸಕ, ವಿಧಾನಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ (65) ಅವರು ಸೋಮವಾರ ರಾತ್ರಿ ಸಾವಿಗೆ ಶರಣಾಗಿದ್ದಾರೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಜನ ಶತಾಬ್ದಿ ರೈಲಿಗೆ ಕಡೂರು ತಾಲೂಕಿನ ಗುಣಸಾಗರ ಬಳಿ ಸಂಜೆ 6.30ರ ವೇಳೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ  ರಾಜ್ಯರಾಜಕಾರಣದಲ್ಲಿ ತಲ್ಲಣ ಮೂಡಿಸಿದ್ದು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪರಾದಿಯಾಗಿ ಪಕ್ಷಾತೀತವಾಗಿ ಹಲವು ಗಣ್ಯರು ಆಘಾತ ವ್ಯಕ್ತಪಡಿಸಿದ್ದಾರೆ.

'ಧರ್ಮೇಗೌಡ ನಿಧನ ವೈಯಕ್ತಿಕವಾಗಿ ನನಗೆ ತುಂಬಾ ನೋವುಂಟು ಮಾಡಿದೆ. ನನ್ನ ಜೀವನದಲ್ಲಿ ಅತ್ಯಂತ ಘೋರವಾದಂತಹ ಘಟನೆ ಇದು. ಪರಿಷತ್‌ನ ಅಧಿವೇಶನಕ್ಕೂ ಮುನ್ನ ತಮ್ಮ ಬಳಿ ಬಂದಿದ್ದರು. ಆ ಸಂದರ್ಭದಲ್ಲಿ ಅವರಿಗೆ ಸೂಕ್ತ ಸಲಹೆ ನೀಡಿದ್ದು, ಸಭಾಪತಿ ಸ್ಥಾನದಲ್ಲಿ ಕೂರಬೇಡಿ ಎಂದು ಹೇಳಿದ್ದೆ. ಅವರ ಕೊನೆ ಗಳಿಕೆಯ ರಾಜಕೀಯ ಜೀವನ ತೀವ್ರ ನೋವುಂಟು ಮಾಡಿದೆ' ಎಂದು ಹೇಳಿದರು.'ಆತ ನನ್ನ ಆತ್ಮೀಯ ಸ್ನೇಹಿತನಾಗಿದ್ದವನು. ಧರ್ಮರಾಯನಂತಹ ವ್ಯಕ್ತಿತ್ವ ಅವನದ್ದು' ಎಂದು ಕುಮಾರಣ್ಣ ಕಣ್ಣೀರಿಟ್ಟಿದ್ಧಾರೆ. ಹಾಗಾದರೆ ದೇವೇಗೌಡ್ರ ಕುಟುಂಬಕ್ಕೂ, ಧರ್ಮೇಗೌಡ್ರಿಗೂ ಅವಿನಾಭಾವ ಸಂಬಂಧ ಹೇಗಿತ್ತು..? ಇಲ್ಲಿದೆ ಇನ್‌ಸೈಡ್‌ ಪಾಲಿಟಿಕ್ಸ್..!

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!