ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ; ಅಗಲಿದ ಗೆಳೆಯನನ್ನು ಧರ್ಮರಾಯ ಎಂದು ಕುಮಾರಣ್ಣ ಕಣ್ಣೀರಿಟ್ಟಿದ್ದೇಕೆ..?

ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ; ಅಗಲಿದ ಗೆಳೆಯನನ್ನು ಧರ್ಮರಾಯ ಎಂದು ಕುಮಾರಣ್ಣ ಕಣ್ಣೀರಿಟ್ಟಿದ್ದೇಕೆ..?

Suvarna News   | Asianet News
Published : Dec 30, 2020, 10:50 AM IST

ಸಜ್ಜನ ರಾಜಕಾರಣಿ, ಜೆಡಿಎಸ್‌ ಶಾಸಕ, ವಿಧಾನಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ (65) ಅವರು ಸೋಮವಾರ ರಾತ್ರಿ ಸಾವಿಗೆ ಶರಣಾಗಿದ್ದಾರೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಜನ ಶತಾಬ್ದಿ ರೈಲಿಗೆ ಕಡೂರು ತಾಲೂಕಿನ ಗುಣಸಾಗರ ಬಳಿ ಸಂಜೆ 6.30ರ ವೇಳೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಬೆಂಗಳೂರು (ಡಿ. 30): ಸಜ್ಜನ ರಾಜಕಾರಣಿ, ಜೆಡಿಎಸ್‌ ಶಾಸಕ, ವಿಧಾನಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ (65) ಅವರು ಸೋಮವಾರ ರಾತ್ರಿ ಸಾವಿಗೆ ಶರಣಾಗಿದ್ದಾರೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಜನ ಶತಾಬ್ದಿ ರೈಲಿಗೆ ಕಡೂರು ತಾಲೂಕಿನ ಗುಣಸಾಗರ ಬಳಿ ಸಂಜೆ 6.30ರ ವೇಳೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ  ರಾಜ್ಯರಾಜಕಾರಣದಲ್ಲಿ ತಲ್ಲಣ ಮೂಡಿಸಿದ್ದು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪರಾದಿಯಾಗಿ ಪಕ್ಷಾತೀತವಾಗಿ ಹಲವು ಗಣ್ಯರು ಆಘಾತ ವ್ಯಕ್ತಪಡಿಸಿದ್ದಾರೆ.

'ಧರ್ಮೇಗೌಡ ನಿಧನ ವೈಯಕ್ತಿಕವಾಗಿ ನನಗೆ ತುಂಬಾ ನೋವುಂಟು ಮಾಡಿದೆ. ನನ್ನ ಜೀವನದಲ್ಲಿ ಅತ್ಯಂತ ಘೋರವಾದಂತಹ ಘಟನೆ ಇದು. ಪರಿಷತ್‌ನ ಅಧಿವೇಶನಕ್ಕೂ ಮುನ್ನ ತಮ್ಮ ಬಳಿ ಬಂದಿದ್ದರು. ಆ ಸಂದರ್ಭದಲ್ಲಿ ಅವರಿಗೆ ಸೂಕ್ತ ಸಲಹೆ ನೀಡಿದ್ದು, ಸಭಾಪತಿ ಸ್ಥಾನದಲ್ಲಿ ಕೂರಬೇಡಿ ಎಂದು ಹೇಳಿದ್ದೆ. ಅವರ ಕೊನೆ ಗಳಿಕೆಯ ರಾಜಕೀಯ ಜೀವನ ತೀವ್ರ ನೋವುಂಟು ಮಾಡಿದೆ' ಎಂದು ಹೇಳಿದರು.'ಆತ ನನ್ನ ಆತ್ಮೀಯ ಸ್ನೇಹಿತನಾಗಿದ್ದವನು. ಧರ್ಮರಾಯನಂತಹ ವ್ಯಕ್ತಿತ್ವ ಅವನದ್ದು' ಎಂದು ಕುಮಾರಣ್ಣ ಕಣ್ಣೀರಿಟ್ಟಿದ್ಧಾರೆ. ಹಾಗಾದರೆ ದೇವೇಗೌಡ್ರ ಕುಟುಂಬಕ್ಕೂ, ಧರ್ಮೇಗೌಡ್ರಿಗೂ ಅವಿನಾಭಾವ ಸಂಬಂಧ ಹೇಗಿತ್ತು..? ಇಲ್ಲಿದೆ ಇನ್‌ಸೈಡ್‌ ಪಾಲಿಟಿಕ್ಸ್..!

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!