ನಾನು ವಿಶ್ರಾಂತಿ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿಲ್ಲ: ಹೆಚ್‌ಡಿಕೆ

ನಾನು ವಿಶ್ರಾಂತಿ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿಲ್ಲ: ಹೆಚ್‌ಡಿಕೆ

Published : Apr 25, 2023, 02:57 PM IST

ಹೆಚ್‌.ಡಿ. ಕುಮಾರಸ್ವಾಮಿ ಇಂದಿನಿಂದ ಪ್ರಚಾರ
ಅನಾರೋಗ್ಯದ ನಡುವೆಯೂ ಹೆಚ್‌ಡಿಕೆ ಮತಶಿಕಾರಿ
ಜೆಡಿಎಸ್‌ ಅಭ್ಯರ್ಥಿಗಳ ಪರ ಹೆಚ್‌ಡಿಕೆ ಕ್ಯಾಂಪೇನ್‌

ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೇ ವೈದ್ಯರು ಸಹ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದರು. ಹೀಗಿದ್ದರೂ ಇಂದಿನಿಂದ ಹೆಚ್‌ಡಿಕೆ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ವರುಣ, ಕೆ.ಆರ್‌. ಕ್ಷೇತ್ರ, ಚಾಮರಾಜ ಕ್ಷೇತ್ರಗಳಲ್ಲಿ ಕ್ಯಾಂಪೇನ್‌ ಮಾಡಲಿದ್ದಾರೆ. ಇಂದಿನಿಂದ ಮೇ.8ರ ತನಕ ನಿರಂತರವಾಗಿ ಪ್ರಚಾರ ಮಾಡಲಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಹೆಚ್‌.ಡಿ. ಕುಮಾರಸ್ವಾಮಿ, ವೈದ್ಯರ ಸಲಹೆಯಂತೆ ನಾನು ವಿಶ್ರಾಂತಿ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿ ಇಲ್ಲ. ಇವತ್ತು ಮೂರು ಕಡೆ ಪ್ರಚಾರ ಮಾಡುತ್ತೇನೆ. ದೇವೇಗೌಡರಿಗೆ ನನ್ನ ಆರೋಗ್ಯದ ಬಗ್ಗೆ ಚಿಂತೆ ಶುರವಾಗಿದೆ. ಹಾಗಾಗಿ ಅವರೇ ಪ್ರಚಾರಕ್ಕೆ ಮುಂದಾಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ನಾಲ್ಕು ಜನರನ್ನ ಕಟ್ಟಿಕೊಂಡು ಗಲಾಟೆ ಮಾಡಿದ್ರೆ ನಾನು ಹೆದರಲ್ಲ: ರಘು ಆಚಾರ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more