ಹಾಸನ  ಕ್ಷೇತ್ರದ ಮುಖಂಡರ ಸಭೆ ಕರೆದ ಹೆಚ್‌ಡಿಕೆ: ಟಿಕೆಟ್‌ ಗೊಂದಲಕ್ಕೆ ಭಾನುವಾರ ತೆರೆ?

ಹಾಸನ ಕ್ಷೇತ್ರದ ಮುಖಂಡರ ಸಭೆ ಕರೆದ ಹೆಚ್‌ಡಿಕೆ: ಟಿಕೆಟ್‌ ಗೊಂದಲಕ್ಕೆ ಭಾನುವಾರ ತೆರೆ?

Published : Feb 24, 2023, 01:03 PM ISTUpdated : Feb 24, 2023, 03:05 PM IST

ಹಾಸನ ಜೆಡಿಎಸ್ ಟಿಕೆಟ್‌ ಗೊಂದಲಕ್ಕೆ ಭಾನುವಾರ  ಹೆಚ್‌.ಡಿ ಕುಮಾರಸ್ವಾಮಿ ತೆರೆ ಎಳೆಯಲಿದ್ದು, ಭಾರೀ ಕುತೂಹಲ ಮೂಡಿಸಿದೆ.
 

ಹಾಸನ ಜೆಡಿಎಸ್ ಟಿಕೆಟ್‌ ಗೊಂದಲಕ್ಕೆ ಹೆಚ್‌ಡಿಕೆ ತೆರೆ ಎಳೆಯಲಿದ್ದು, ಭಾನುವಾರ ಬೆಂಗಳೂರಿನಲ್ಲಿ ಹಾಸನ ಮುಖಂಡರ ಸಭೆ ನಡೆಸಲಿದ್ದಾರೆ.  ಹಾಸನ  ಕ್ಷೇತ್ರದ ಮುಖಂಡರ ಸಭೆಯನ್ನು ಕರೆಯಲಾಗಿದ್ದು, ಹಾಸನ ಕ್ಷೇತ್ರದ ಟಿಕೆಟ್‌ ಹಂಚಿಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಜಿಪಂ ಮಾಜಿ ಸದಸ್ಯರು, ತಾಪಂ ಮಾಜಿ ಸದಸ್ಯರಿಗೆ ಹಾಗೂ  ಕಾರ್ಯಕರ್ತರಿಗೆ ಕುಮಾರಸ್ವಾಮಿ ಕಚೇರಿಯಿಂದಲೇ ಬುಲಾವ್‌ ಬಂದಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಮುಖರ ಜೊತೆ ಹೆಚ್‌ಡಿಕೆ ಸಭೆ ನಡೆಸಲಿದ್ದು,  ಸುಮಾರು 300 ಜನ ಪ್ರಮುಖರ ಸಭೆ ಕರೆಯಲಾಗಿದೆ. ಚಿಕ್ಕಮಗಳೂರು ಪಂಚರತ್ನ ಯಾತ್ರೆ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದು, ಹಾಸನ ಅಭ್ಯರ್ಥಿ ಯಾರಾದರೆ ಗೆಲುವು ಸುಲಭ ಎಂಬ ಬಗ್ಗೆ ಚರ್ಚೆ ಮಾಡಲಾಗುತ್ತದೆ.

ಬಿ.ಎಸ್.ವೈ ಭಾಷಣ ನನಗೆ ಸ್ಫೂರ್ತಿ: ನರೇಂದ್ರ ಮೋದಿ ಮೆಚ್ಚುಗೆ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more