ಹಾಸನ  ಕ್ಷೇತ್ರದ ಮುಖಂಡರ ಸಭೆ ಕರೆದ ಹೆಚ್‌ಡಿಕೆ: ಟಿಕೆಟ್‌ ಗೊಂದಲಕ್ಕೆ ಭಾನುವಾರ ತೆರೆ?

ಹಾಸನ ಕ್ಷೇತ್ರದ ಮುಖಂಡರ ಸಭೆ ಕರೆದ ಹೆಚ್‌ಡಿಕೆ: ಟಿಕೆಟ್‌ ಗೊಂದಲಕ್ಕೆ ಭಾನುವಾರ ತೆರೆ?

Published : Feb 24, 2023, 01:03 PM ISTUpdated : Feb 24, 2023, 03:05 PM IST

ಹಾಸನ ಜೆಡಿಎಸ್ ಟಿಕೆಟ್‌ ಗೊಂದಲಕ್ಕೆ ಭಾನುವಾರ  ಹೆಚ್‌.ಡಿ ಕುಮಾರಸ್ವಾಮಿ ತೆರೆ ಎಳೆಯಲಿದ್ದು, ಭಾರೀ ಕುತೂಹಲ ಮೂಡಿಸಿದೆ.
 

ಹಾಸನ ಜೆಡಿಎಸ್ ಟಿಕೆಟ್‌ ಗೊಂದಲಕ್ಕೆ ಹೆಚ್‌ಡಿಕೆ ತೆರೆ ಎಳೆಯಲಿದ್ದು, ಭಾನುವಾರ ಬೆಂಗಳೂರಿನಲ್ಲಿ ಹಾಸನ ಮುಖಂಡರ ಸಭೆ ನಡೆಸಲಿದ್ದಾರೆ.  ಹಾಸನ  ಕ್ಷೇತ್ರದ ಮುಖಂಡರ ಸಭೆಯನ್ನು ಕರೆಯಲಾಗಿದ್ದು, ಹಾಸನ ಕ್ಷೇತ್ರದ ಟಿಕೆಟ್‌ ಹಂಚಿಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಜಿಪಂ ಮಾಜಿ ಸದಸ್ಯರು, ತಾಪಂ ಮಾಜಿ ಸದಸ್ಯರಿಗೆ ಹಾಗೂ  ಕಾರ್ಯಕರ್ತರಿಗೆ ಕುಮಾರಸ್ವಾಮಿ ಕಚೇರಿಯಿಂದಲೇ ಬುಲಾವ್‌ ಬಂದಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಮುಖರ ಜೊತೆ ಹೆಚ್‌ಡಿಕೆ ಸಭೆ ನಡೆಸಲಿದ್ದು,  ಸುಮಾರು 300 ಜನ ಪ್ರಮುಖರ ಸಭೆ ಕರೆಯಲಾಗಿದೆ. ಚಿಕ್ಕಮಗಳೂರು ಪಂಚರತ್ನ ಯಾತ್ರೆ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದು, ಹಾಸನ ಅಭ್ಯರ್ಥಿ ಯಾರಾದರೆ ಗೆಲುವು ಸುಲಭ ಎಂಬ ಬಗ್ಗೆ ಚರ್ಚೆ ಮಾಡಲಾಗುತ್ತದೆ.

ಬಿ.ಎಸ್.ವೈ ಭಾಷಣ ನನಗೆ ಸ್ಫೂರ್ತಿ: ನರೇಂದ್ರ ಮೋದಿ ಮೆಚ್ಚುಗೆ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more