ಹಾಸನ  ಕ್ಷೇತ್ರದ ಮುಖಂಡರ ಸಭೆ ಕರೆದ ಹೆಚ್‌ಡಿಕೆ: ಟಿಕೆಟ್‌ ಗೊಂದಲಕ್ಕೆ ಭಾನುವಾರ ತೆರೆ?

ಹಾಸನ ಕ್ಷೇತ್ರದ ಮುಖಂಡರ ಸಭೆ ಕರೆದ ಹೆಚ್‌ಡಿಕೆ: ಟಿಕೆಟ್‌ ಗೊಂದಲಕ್ಕೆ ಭಾನುವಾರ ತೆರೆ?

Published : Feb 24, 2023, 01:03 PM ISTUpdated : Feb 24, 2023, 03:05 PM IST

ಹಾಸನ ಜೆಡಿಎಸ್ ಟಿಕೆಟ್‌ ಗೊಂದಲಕ್ಕೆ ಭಾನುವಾರ  ಹೆಚ್‌.ಡಿ ಕುಮಾರಸ್ವಾಮಿ ತೆರೆ ಎಳೆಯಲಿದ್ದು, ಭಾರೀ ಕುತೂಹಲ ಮೂಡಿಸಿದೆ.
 

ಹಾಸನ ಜೆಡಿಎಸ್ ಟಿಕೆಟ್‌ ಗೊಂದಲಕ್ಕೆ ಹೆಚ್‌ಡಿಕೆ ತೆರೆ ಎಳೆಯಲಿದ್ದು, ಭಾನುವಾರ ಬೆಂಗಳೂರಿನಲ್ಲಿ ಹಾಸನ ಮುಖಂಡರ ಸಭೆ ನಡೆಸಲಿದ್ದಾರೆ.  ಹಾಸನ  ಕ್ಷೇತ್ರದ ಮುಖಂಡರ ಸಭೆಯನ್ನು ಕರೆಯಲಾಗಿದ್ದು, ಹಾಸನ ಕ್ಷೇತ್ರದ ಟಿಕೆಟ್‌ ಹಂಚಿಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಜಿಪಂ ಮಾಜಿ ಸದಸ್ಯರು, ತಾಪಂ ಮಾಜಿ ಸದಸ್ಯರಿಗೆ ಹಾಗೂ  ಕಾರ್ಯಕರ್ತರಿಗೆ ಕುಮಾರಸ್ವಾಮಿ ಕಚೇರಿಯಿಂದಲೇ ಬುಲಾವ್‌ ಬಂದಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಮುಖರ ಜೊತೆ ಹೆಚ್‌ಡಿಕೆ ಸಭೆ ನಡೆಸಲಿದ್ದು,  ಸುಮಾರು 300 ಜನ ಪ್ರಮುಖರ ಸಭೆ ಕರೆಯಲಾಗಿದೆ. ಚಿಕ್ಕಮಗಳೂರು ಪಂಚರತ್ನ ಯಾತ್ರೆ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದು, ಹಾಸನ ಅಭ್ಯರ್ಥಿ ಯಾರಾದರೆ ಗೆಲುವು ಸುಲಭ ಎಂಬ ಬಗ್ಗೆ ಚರ್ಚೆ ಮಾಡಲಾಗುತ್ತದೆ.

ಬಿ.ಎಸ್.ವೈ ಭಾಷಣ ನನಗೆ ಸ್ಫೂರ್ತಿ: ನರೇಂದ್ರ ಮೋದಿ ಮೆಚ್ಚುಗೆ

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more