ಹಾಸನ  ಕ್ಷೇತ್ರದ ಮುಖಂಡರ ಸಭೆ ಕರೆದ ಹೆಚ್‌ಡಿಕೆ: ಟಿಕೆಟ್‌ ಗೊಂದಲಕ್ಕೆ ಭಾನುವಾರ ತೆರೆ?

ಹಾಸನ ಕ್ಷೇತ್ರದ ಮುಖಂಡರ ಸಭೆ ಕರೆದ ಹೆಚ್‌ಡಿಕೆ: ಟಿಕೆಟ್‌ ಗೊಂದಲಕ್ಕೆ ಭಾನುವಾರ ತೆರೆ?

Published : Feb 24, 2023, 01:03 PM ISTUpdated : Feb 24, 2023, 03:05 PM IST

ಹಾಸನ ಜೆಡಿಎಸ್ ಟಿಕೆಟ್‌ ಗೊಂದಲಕ್ಕೆ ಭಾನುವಾರ  ಹೆಚ್‌.ಡಿ ಕುಮಾರಸ್ವಾಮಿ ತೆರೆ ಎಳೆಯಲಿದ್ದು, ಭಾರೀ ಕುತೂಹಲ ಮೂಡಿಸಿದೆ.
 

ಹಾಸನ ಜೆಡಿಎಸ್ ಟಿಕೆಟ್‌ ಗೊಂದಲಕ್ಕೆ ಹೆಚ್‌ಡಿಕೆ ತೆರೆ ಎಳೆಯಲಿದ್ದು, ಭಾನುವಾರ ಬೆಂಗಳೂರಿನಲ್ಲಿ ಹಾಸನ ಮುಖಂಡರ ಸಭೆ ನಡೆಸಲಿದ್ದಾರೆ.  ಹಾಸನ  ಕ್ಷೇತ್ರದ ಮುಖಂಡರ ಸಭೆಯನ್ನು ಕರೆಯಲಾಗಿದ್ದು, ಹಾಸನ ಕ್ಷೇತ್ರದ ಟಿಕೆಟ್‌ ಹಂಚಿಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಜಿಪಂ ಮಾಜಿ ಸದಸ್ಯರು, ತಾಪಂ ಮಾಜಿ ಸದಸ್ಯರಿಗೆ ಹಾಗೂ  ಕಾರ್ಯಕರ್ತರಿಗೆ ಕುಮಾರಸ್ವಾಮಿ ಕಚೇರಿಯಿಂದಲೇ ಬುಲಾವ್‌ ಬಂದಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಮುಖರ ಜೊತೆ ಹೆಚ್‌ಡಿಕೆ ಸಭೆ ನಡೆಸಲಿದ್ದು,  ಸುಮಾರು 300 ಜನ ಪ್ರಮುಖರ ಸಭೆ ಕರೆಯಲಾಗಿದೆ. ಚಿಕ್ಕಮಗಳೂರು ಪಂಚರತ್ನ ಯಾತ್ರೆ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದು, ಹಾಸನ ಅಭ್ಯರ್ಥಿ ಯಾರಾದರೆ ಗೆಲುವು ಸುಲಭ ಎಂಬ ಬಗ್ಗೆ ಚರ್ಚೆ ಮಾಡಲಾಗುತ್ತದೆ.

ಬಿ.ಎಸ್.ವೈ ಭಾಷಣ ನನಗೆ ಸ್ಫೂರ್ತಿ: ನರೇಂದ್ರ ಮೋದಿ ಮೆಚ್ಚುಗೆ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more