ಮೋದಿಯಾದರೂ ಬರಲಿ, ಅಮೆರಿಕ ಅಧ್ಯಕ್ಷನಾದರೂ ಬರಲಿ, ಭಾಷಣ ಮಾಡಿ ಹೋಗ್ತಾರೆ ಅಷ್ಟೇ : ಹೆಚ್‌ಡಿಕೆ ಲೇವಡಿ

ಮೋದಿಯಾದರೂ ಬರಲಿ, ಅಮೆರಿಕ ಅಧ್ಯಕ್ಷನಾದರೂ ಬರಲಿ, ಭಾಷಣ ಮಾಡಿ ಹೋಗ್ತಾರೆ ಅಷ್ಟೇ : ಹೆಚ್‌ಡಿಕೆ ಲೇವಡಿ

Published : Apr 25, 2023, 03:21 PM IST

ಪ್ರಧಾನಿ ಮೋದಿ ಚನ್ನಪಟ್ಟಣಕ್ಕೆ ಬಂದ್ರೆ ನನಗೆ  ಯಾವುದೇ ಭಯವಿಲ್ಲ. ಅವರು ಬರುವುದರಿಂದ ಜನರಿಗೆ ಯಾವುದೇ ಅನುಕೂಲವಾಗುವುದಿಲ್ಲ ಎಂದು ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಚನ್ನಪಟ್ಟಣದಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಮೋದಿಯಾದ್ರೂ ಬರಲಿ, ಅಮೆರಿಕ ಅಧ್ಯಕ್ಷರಾದ್ರೂ ಬರಲಿ, ಅವರು ಬಂದ್ರೂ ಭಾಷಣ ಮಾಡಿ ಹೋಗ್ತಾರೆ ಅಷ್ಟೇ. ಬಿಜೆಪಿ ಮತ್ತು ಕಾಂಗ್ರೆಸ್‌ ಪ್ರಚಾರ ಯಾವತ್ತೂ ಜೆಡಿಎಸ್‌ಗೆ ಸಮವಾಗುವುದಿಲ್ಲ. ನಾನು ನಾಲ್ಕು ತಿಂಗಳಿನಿಂದ ನಡೆಸಿದ ರೋಡ್‌ ಶೋ ಮುಂದೆ ಇದು ಏನೂ ಅಲ್ಲ. ಮಂಡ್ಯ, ಮೈಸೂರಿನಿಂದ ಜನರನ್ನು ಕರೆಸುತ್ತಾರೆ. ಹಾಗಾಗಿ ಇದು ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ರೀತಿಯಾಗಿದೆ. ಮೋದಿ ಪ್ರಚಾರದಿಂದ ನನಗೆ ಯಾವುದೇ ಆತಂಕವಿಲ್ಲ. ಜನ ಸೇರಿಸಿ ಒಂದು ಜಾತ್ರೆ ಮಾಡಿ ಹೋಗುತ್ತಾರೆ ಅಷ್ಟೇ ಎಂದು ಹೆಚ್‌ಡಿಕೆ ಟಾಂಗ್ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ನಾನು ವಿಶ್ರಾಂತಿ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿಲ್ಲ: ಹೆಚ್‌ಡಿಕೆ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more