ಮೋದಿಯಾದರೂ ಬರಲಿ, ಅಮೆರಿಕ ಅಧ್ಯಕ್ಷನಾದರೂ ಬರಲಿ, ಭಾಷಣ ಮಾಡಿ ಹೋಗ್ತಾರೆ ಅಷ್ಟೇ : ಹೆಚ್‌ಡಿಕೆ ಲೇವಡಿ

ಮೋದಿಯಾದರೂ ಬರಲಿ, ಅಮೆರಿಕ ಅಧ್ಯಕ್ಷನಾದರೂ ಬರಲಿ, ಭಾಷಣ ಮಾಡಿ ಹೋಗ್ತಾರೆ ಅಷ್ಟೇ : ಹೆಚ್‌ಡಿಕೆ ಲೇವಡಿ

Published : Apr 25, 2023, 03:21 PM IST

ಪ್ರಧಾನಿ ಮೋದಿ ಚನ್ನಪಟ್ಟಣಕ್ಕೆ ಬಂದ್ರೆ ನನಗೆ  ಯಾವುದೇ ಭಯವಿಲ್ಲ. ಅವರು ಬರುವುದರಿಂದ ಜನರಿಗೆ ಯಾವುದೇ ಅನುಕೂಲವಾಗುವುದಿಲ್ಲ ಎಂದು ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಚನ್ನಪಟ್ಟಣದಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಮೋದಿಯಾದ್ರೂ ಬರಲಿ, ಅಮೆರಿಕ ಅಧ್ಯಕ್ಷರಾದ್ರೂ ಬರಲಿ, ಅವರು ಬಂದ್ರೂ ಭಾಷಣ ಮಾಡಿ ಹೋಗ್ತಾರೆ ಅಷ್ಟೇ. ಬಿಜೆಪಿ ಮತ್ತು ಕಾಂಗ್ರೆಸ್‌ ಪ್ರಚಾರ ಯಾವತ್ತೂ ಜೆಡಿಎಸ್‌ಗೆ ಸಮವಾಗುವುದಿಲ್ಲ. ನಾನು ನಾಲ್ಕು ತಿಂಗಳಿನಿಂದ ನಡೆಸಿದ ರೋಡ್‌ ಶೋ ಮುಂದೆ ಇದು ಏನೂ ಅಲ್ಲ. ಮಂಡ್ಯ, ಮೈಸೂರಿನಿಂದ ಜನರನ್ನು ಕರೆಸುತ್ತಾರೆ. ಹಾಗಾಗಿ ಇದು ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ರೀತಿಯಾಗಿದೆ. ಮೋದಿ ಪ್ರಚಾರದಿಂದ ನನಗೆ ಯಾವುದೇ ಆತಂಕವಿಲ್ಲ. ಜನ ಸೇರಿಸಿ ಒಂದು ಜಾತ್ರೆ ಮಾಡಿ ಹೋಗುತ್ತಾರೆ ಅಷ್ಟೇ ಎಂದು ಹೆಚ್‌ಡಿಕೆ ಟಾಂಗ್ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ನಾನು ವಿಶ್ರಾಂತಿ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿಲ್ಲ: ಹೆಚ್‌ಡಿಕೆ

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more