ಮೋದಿಯಾದರೂ ಬರಲಿ, ಅಮೆರಿಕ ಅಧ್ಯಕ್ಷನಾದರೂ ಬರಲಿ, ಭಾಷಣ ಮಾಡಿ ಹೋಗ್ತಾರೆ ಅಷ್ಟೇ : ಹೆಚ್‌ಡಿಕೆ ಲೇವಡಿ

ಮೋದಿಯಾದರೂ ಬರಲಿ, ಅಮೆರಿಕ ಅಧ್ಯಕ್ಷನಾದರೂ ಬರಲಿ, ಭಾಷಣ ಮಾಡಿ ಹೋಗ್ತಾರೆ ಅಷ್ಟೇ : ಹೆಚ್‌ಡಿಕೆ ಲೇವಡಿ

Published : Apr 25, 2023, 03:21 PM IST

ಪ್ರಧಾನಿ ಮೋದಿ ಚನ್ನಪಟ್ಟಣಕ್ಕೆ ಬಂದ್ರೆ ನನಗೆ  ಯಾವುದೇ ಭಯವಿಲ್ಲ. ಅವರು ಬರುವುದರಿಂದ ಜನರಿಗೆ ಯಾವುದೇ ಅನುಕೂಲವಾಗುವುದಿಲ್ಲ ಎಂದು ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಚನ್ನಪಟ್ಟಣದಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಮೋದಿಯಾದ್ರೂ ಬರಲಿ, ಅಮೆರಿಕ ಅಧ್ಯಕ್ಷರಾದ್ರೂ ಬರಲಿ, ಅವರು ಬಂದ್ರೂ ಭಾಷಣ ಮಾಡಿ ಹೋಗ್ತಾರೆ ಅಷ್ಟೇ. ಬಿಜೆಪಿ ಮತ್ತು ಕಾಂಗ್ರೆಸ್‌ ಪ್ರಚಾರ ಯಾವತ್ತೂ ಜೆಡಿಎಸ್‌ಗೆ ಸಮವಾಗುವುದಿಲ್ಲ. ನಾನು ನಾಲ್ಕು ತಿಂಗಳಿನಿಂದ ನಡೆಸಿದ ರೋಡ್‌ ಶೋ ಮುಂದೆ ಇದು ಏನೂ ಅಲ್ಲ. ಮಂಡ್ಯ, ಮೈಸೂರಿನಿಂದ ಜನರನ್ನು ಕರೆಸುತ್ತಾರೆ. ಹಾಗಾಗಿ ಇದು ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ರೀತಿಯಾಗಿದೆ. ಮೋದಿ ಪ್ರಚಾರದಿಂದ ನನಗೆ ಯಾವುದೇ ಆತಂಕವಿಲ್ಲ. ಜನ ಸೇರಿಸಿ ಒಂದು ಜಾತ್ರೆ ಮಾಡಿ ಹೋಗುತ್ತಾರೆ ಅಷ್ಟೇ ಎಂದು ಹೆಚ್‌ಡಿಕೆ ಟಾಂಗ್ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ನಾನು ವಿಶ್ರಾಂತಿ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿಲ್ಲ: ಹೆಚ್‌ಡಿಕೆ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more