ಮೋದಿಯಾದರೂ ಬರಲಿ, ಅಮೆರಿಕ ಅಧ್ಯಕ್ಷನಾದರೂ ಬರಲಿ, ಭಾಷಣ ಮಾಡಿ ಹೋಗ್ತಾರೆ ಅಷ್ಟೇ : ಹೆಚ್‌ಡಿಕೆ ಲೇವಡಿ

ಮೋದಿಯಾದರೂ ಬರಲಿ, ಅಮೆರಿಕ ಅಧ್ಯಕ್ಷನಾದರೂ ಬರಲಿ, ಭಾಷಣ ಮಾಡಿ ಹೋಗ್ತಾರೆ ಅಷ್ಟೇ : ಹೆಚ್‌ಡಿಕೆ ಲೇವಡಿ

Published : Apr 25, 2023, 03:21 PM IST

ಪ್ರಧಾನಿ ಮೋದಿ ಚನ್ನಪಟ್ಟಣಕ್ಕೆ ಬಂದ್ರೆ ನನಗೆ  ಯಾವುದೇ ಭಯವಿಲ್ಲ. ಅವರು ಬರುವುದರಿಂದ ಜನರಿಗೆ ಯಾವುದೇ ಅನುಕೂಲವಾಗುವುದಿಲ್ಲ ಎಂದು ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಚನ್ನಪಟ್ಟಣದಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಮೋದಿಯಾದ್ರೂ ಬರಲಿ, ಅಮೆರಿಕ ಅಧ್ಯಕ್ಷರಾದ್ರೂ ಬರಲಿ, ಅವರು ಬಂದ್ರೂ ಭಾಷಣ ಮಾಡಿ ಹೋಗ್ತಾರೆ ಅಷ್ಟೇ. ಬಿಜೆಪಿ ಮತ್ತು ಕಾಂಗ್ರೆಸ್‌ ಪ್ರಚಾರ ಯಾವತ್ತೂ ಜೆಡಿಎಸ್‌ಗೆ ಸಮವಾಗುವುದಿಲ್ಲ. ನಾನು ನಾಲ್ಕು ತಿಂಗಳಿನಿಂದ ನಡೆಸಿದ ರೋಡ್‌ ಶೋ ಮುಂದೆ ಇದು ಏನೂ ಅಲ್ಲ. ಮಂಡ್ಯ, ಮೈಸೂರಿನಿಂದ ಜನರನ್ನು ಕರೆಸುತ್ತಾರೆ. ಹಾಗಾಗಿ ಇದು ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ರೀತಿಯಾಗಿದೆ. ಮೋದಿ ಪ್ರಚಾರದಿಂದ ನನಗೆ ಯಾವುದೇ ಆತಂಕವಿಲ್ಲ. ಜನ ಸೇರಿಸಿ ಒಂದು ಜಾತ್ರೆ ಮಾಡಿ ಹೋಗುತ್ತಾರೆ ಅಷ್ಟೇ ಎಂದು ಹೆಚ್‌ಡಿಕೆ ಟಾಂಗ್ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ನಾನು ವಿಶ್ರಾಂತಿ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿಲ್ಲ: ಹೆಚ್‌ಡಿಕೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more