ಮೋದಿಯಾದರೂ ಬರಲಿ, ಅಮೆರಿಕ ಅಧ್ಯಕ್ಷನಾದರೂ ಬರಲಿ, ಭಾಷಣ ಮಾಡಿ ಹೋಗ್ತಾರೆ ಅಷ್ಟೇ : ಹೆಚ್‌ಡಿಕೆ ಲೇವಡಿ

ಮೋದಿಯಾದರೂ ಬರಲಿ, ಅಮೆರಿಕ ಅಧ್ಯಕ್ಷನಾದರೂ ಬರಲಿ, ಭಾಷಣ ಮಾಡಿ ಹೋಗ್ತಾರೆ ಅಷ್ಟೇ : ಹೆಚ್‌ಡಿಕೆ ಲೇವಡಿ

Published : Apr 25, 2023, 03:21 PM IST

ಪ್ರಧಾನಿ ಮೋದಿ ಚನ್ನಪಟ್ಟಣಕ್ಕೆ ಬಂದ್ರೆ ನನಗೆ  ಯಾವುದೇ ಭಯವಿಲ್ಲ. ಅವರು ಬರುವುದರಿಂದ ಜನರಿಗೆ ಯಾವುದೇ ಅನುಕೂಲವಾಗುವುದಿಲ್ಲ ಎಂದು ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಚನ್ನಪಟ್ಟಣದಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಮೋದಿಯಾದ್ರೂ ಬರಲಿ, ಅಮೆರಿಕ ಅಧ್ಯಕ್ಷರಾದ್ರೂ ಬರಲಿ, ಅವರು ಬಂದ್ರೂ ಭಾಷಣ ಮಾಡಿ ಹೋಗ್ತಾರೆ ಅಷ್ಟೇ. ಬಿಜೆಪಿ ಮತ್ತು ಕಾಂಗ್ರೆಸ್‌ ಪ್ರಚಾರ ಯಾವತ್ತೂ ಜೆಡಿಎಸ್‌ಗೆ ಸಮವಾಗುವುದಿಲ್ಲ. ನಾನು ನಾಲ್ಕು ತಿಂಗಳಿನಿಂದ ನಡೆಸಿದ ರೋಡ್‌ ಶೋ ಮುಂದೆ ಇದು ಏನೂ ಅಲ್ಲ. ಮಂಡ್ಯ, ಮೈಸೂರಿನಿಂದ ಜನರನ್ನು ಕರೆಸುತ್ತಾರೆ. ಹಾಗಾಗಿ ಇದು ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ರೀತಿಯಾಗಿದೆ. ಮೋದಿ ಪ್ರಚಾರದಿಂದ ನನಗೆ ಯಾವುದೇ ಆತಂಕವಿಲ್ಲ. ಜನ ಸೇರಿಸಿ ಒಂದು ಜಾತ್ರೆ ಮಾಡಿ ಹೋಗುತ್ತಾರೆ ಅಷ್ಟೇ ಎಂದು ಹೆಚ್‌ಡಿಕೆ ಟಾಂಗ್ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ನಾನು ವಿಶ್ರಾಂತಿ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿಲ್ಲ: ಹೆಚ್‌ಡಿಕೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more