ರಾಜಕೀಯ ವೈರಾಗ್ಯದ ಮಾತಾಡಿದ ಕುಮಾರಣ್ಣ: ದಳಪತಿ ಮಾತಿನ ಗೂಡಾರ್ಥ ಏನು?

ರಾಜಕೀಯ ವೈರಾಗ್ಯದ ಮಾತಾಡಿದ ಕುಮಾರಣ್ಣ: ದಳಪತಿ ಮಾತಿನ ಗೂಡಾರ್ಥ ಏನು?

Published : Mar 01, 2023, 04:42 PM IST

ವಿಧಾನಸಭಾ ಚುನಾವಣೆಗೆ ಮತ್ತೆ ಸ್ಪರ್ಧಿಸಲ್ಲ ಎಂದು ಕುಮಾರಸ್ವಾಮಿ ಹೇಳಿದ್ದು, ದಳಪತಿ ಮಾತಿನ ಗೂಡಾರ್ಥ ಏನು ಎಂಬ ಮಾಹಿತಿ ಇಲ್ಲಿದೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ಜೋರಾಗಿದ್ದು, ಇದರ ನಡುವೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಕೀಯ ವೈರಾಗ್ಯದ ಮಾತುಗಳನ್ನು ಆಡಿದ್ದಾರೆ. ವಿಧಾನಸಭಾ ಚುನಾವಣೆಗೆ ಇದೇ ನನ್ನ ಕೊನೇ ಸ್ಪರ್ಧೆ ಅಂತ ಹೆಚ್.ಡಿ.ಕೆ ಹೇಳಿದ್ದು, ಇದು ರಾಜಕೀಯ ವೈರಾಗ್ಯದ ಸೂಚನೆಯಾ ಅಥವಾ ರಾಜಕೀಯ ಒಳತಂತ್ರನಾ ಎಂಬ ಚರ್ಚೆ ಶುರುವಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

'ನಮೋ' ಅಸ್ತ್ರಕ್ಕೆ ಕಾಂಗ್ರೆಸ್ ತತ್ತರ: ಚರಿತ್ರೆ ಕೇಳಿ ದಂಗಾದ 'ಕೈ' ಪಡ ...

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more