ಕಾಂಗ್ರೆಸ್‌ನಲ್ಲಿನ ಬಣ ಸಂಘರ್ಷಕ್ಕೆ ಮತ್ತೊಂದು ಟ್ವಿಸ್ಟ್..! ಸಿದ್ದು ಬಣದ ವಿರುದ್ಧ ದೂರು ಕೊಟ್ಟರಾ ಲಕ್ಷ್ಮೀ ಹೆಬ್ಬಾಳ್ಕರ್..?

ಕಾಂಗ್ರೆಸ್‌ನಲ್ಲಿನ ಬಣ ಸಂಘರ್ಷಕ್ಕೆ ಮತ್ತೊಂದು ಟ್ವಿಸ್ಟ್..! ಸಿದ್ದು ಬಣದ ವಿರುದ್ಧ ದೂರು ಕೊಟ್ಟರಾ ಲಕ್ಷ್ಮೀ ಹೆಬ್ಬಾಳ್ಕರ್..?

Published : Jul 05, 2024, 10:41 AM IST

ಹೆಚ್ಚುವರಿ ಡಿಸಿಎಂ ಕೂಗು ಎತ್ತಿದವರ ವಿರುದ್ಧ ಹೆಬ್ಬಾಳ್ಕರ್ ದೂರು
ಮಲ್ಲಿಕಾರ್ಜುನ್ ಖರ್ಗೆ, ವೇಣುಗೋಪಾಲ್‌ಗೆ ದೂರು ಕೊಟ್ಟ ಸಚಿವೆ
ಪರೋಕ್ಷವಾಗಿ ಸಿದ್ದರಾಮಯ್ಯ ಆಪ್ತರಿಗೆ ವಾರ್ನ್ ಮಾಡುವಂತೆ ಮನವಿ

ಕಾಂಗ್ರೆಸ್‌ನಲ್ಲಿನ(Congress) ಬಣ ಸಂಘರ್ಷಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದ್ದು, ಹೆಚ್ಚುವರಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಟಕ್ಕರ್ ಕೊಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್‌ರನ್ನು ಸಚಿವೆ ಭೇಟಿ ಮಾಡಿದ್ದಾರೆ. ಡಿಕೆಶಿ ಪರ ಹೈಕಮಾಂಡ್ ನಾಯಕರ ಎದುರು ಹೆಬ್ಬಾಳ್ಕರ್ ಬ್ಯಾಟಿಂಗ್ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿ.ಕೆ ಶಿವಕುಮಾರ್ ಇಬ್ಬರೂ ನಮಗೆ ಮುಖ್ಯ. ಹೆಚ್ಚುವರಿ ಡಿಸಿಎಂ(DCM) ಚರ್ಚೆ ಮಾಡಿ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅನಗತ್ಯ ಗೊಂದಲ ಸೃಷ್ಟಿಸುವವರ ಮೇಲೆ ನೀವು ನಿಗಾ ಇಡಿ ಎಂದು ಹೇಳುವ ಮೂಲಕ ಸಿದ್ದು ಆಪ್ತರಿಗೆ ವಾರ್ನ್ ಮಾಡುವಂತೆ ಪರೋಕ್ಷವಾಗಿ ಹೈಕಮಾಂಡ್‌ಗೆ ಒತ್ತಾಯ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗಳಿಗೆ ಸರ್ಕಾರದ ಕಡಿವಾಣ: ಅನಧಿಕೃತ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಸಮರ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more