ಕಾಂಗ್ರೆಸ್‌ನಲ್ಲಿನ ಬಣ ಸಂಘರ್ಷಕ್ಕೆ ಮತ್ತೊಂದು ಟ್ವಿಸ್ಟ್..! ಸಿದ್ದು ಬಣದ ವಿರುದ್ಧ ದೂರು ಕೊಟ್ಟರಾ ಲಕ್ಷ್ಮೀ ಹೆಬ್ಬಾಳ್ಕರ್..?

ಕಾಂಗ್ರೆಸ್‌ನಲ್ಲಿನ ಬಣ ಸಂಘರ್ಷಕ್ಕೆ ಮತ್ತೊಂದು ಟ್ವಿಸ್ಟ್..! ಸಿದ್ದು ಬಣದ ವಿರುದ್ಧ ದೂರು ಕೊಟ್ಟರಾ ಲಕ್ಷ್ಮೀ ಹೆಬ್ಬಾಳ್ಕರ್..?

Published : Jul 05, 2024, 10:41 AM IST

ಹೆಚ್ಚುವರಿ ಡಿಸಿಎಂ ಕೂಗು ಎತ್ತಿದವರ ವಿರುದ್ಧ ಹೆಬ್ಬಾಳ್ಕರ್ ದೂರು
ಮಲ್ಲಿಕಾರ್ಜುನ್ ಖರ್ಗೆ, ವೇಣುಗೋಪಾಲ್‌ಗೆ ದೂರು ಕೊಟ್ಟ ಸಚಿವೆ
ಪರೋಕ್ಷವಾಗಿ ಸಿದ್ದರಾಮಯ್ಯ ಆಪ್ತರಿಗೆ ವಾರ್ನ್ ಮಾಡುವಂತೆ ಮನವಿ

ಕಾಂಗ್ರೆಸ್‌ನಲ್ಲಿನ(Congress) ಬಣ ಸಂಘರ್ಷಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದ್ದು, ಹೆಚ್ಚುವರಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಟಕ್ಕರ್ ಕೊಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್‌ರನ್ನು ಸಚಿವೆ ಭೇಟಿ ಮಾಡಿದ್ದಾರೆ. ಡಿಕೆಶಿ ಪರ ಹೈಕಮಾಂಡ್ ನಾಯಕರ ಎದುರು ಹೆಬ್ಬಾಳ್ಕರ್ ಬ್ಯಾಟಿಂಗ್ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿ.ಕೆ ಶಿವಕುಮಾರ್ ಇಬ್ಬರೂ ನಮಗೆ ಮುಖ್ಯ. ಹೆಚ್ಚುವರಿ ಡಿಸಿಎಂ(DCM) ಚರ್ಚೆ ಮಾಡಿ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅನಗತ್ಯ ಗೊಂದಲ ಸೃಷ್ಟಿಸುವವರ ಮೇಲೆ ನೀವು ನಿಗಾ ಇಡಿ ಎಂದು ಹೇಳುವ ಮೂಲಕ ಸಿದ್ದು ಆಪ್ತರಿಗೆ ವಾರ್ನ್ ಮಾಡುವಂತೆ ಪರೋಕ್ಷವಾಗಿ ಹೈಕಮಾಂಡ್‌ಗೆ ಒತ್ತಾಯ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗಳಿಗೆ ಸರ್ಕಾರದ ಕಡಿವಾಣ: ಅನಧಿಕೃತ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಸಮರ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more