ದೇವೇಗೌಡ,  HDK ಮಣ್ಣಿನ ಮಕ್ಕಳಾದರೆ...ನಾವು ಯಾರ ಮಕ್ಕಳು!

ದೇವೇಗೌಡ,  HDK ಮಣ್ಣಿನ ಮಕ್ಕಳಾದರೆ...ನಾವು ಯಾರ ಮಕ್ಕಳು!

Published : Dec 10, 2020, 06:10 PM IST

ಮಾಜಿ ಸಿಎಂ ಕುಮಾರಸ್ವಾಮಿ ಮೇಲೆ ಸಿದ್ದರಾಮಯ್ಯ ವಾಗ್ದಾಳಿ/ ಯಾವ ಬಾಯಿಂದ ಇವರು ಮಣ್ಣಿನ ಮಕ್ಕಳು ಎಂದು ಕರೆದುಕೊಳ್ಳುತ್ತಾರೆ?/ ಜೆಡಿಎಸ್ ದ್ವಿಮುಖ ನೀತಿ ಅನುಸರಿಸುತ್ತಿದೆ..

ಬೆಂಗಳೂರು (ಡಿ.  10)  ಭೂ ಸುಧಾರಣೆ ಕಾಯಿದೆಯನ್ನು ಕುಮಾರಸ್ವಾಮಿ ಹೇಗೆ ಒಪ್ಪಿಕೊಂಡರು? ಯಾವಾಗಲು ಮಣ್ಣಿನ ಮಗ ಎಂದು ಕರೆದುಕೊಳ್ಳುವ ಇವರಿಗೆ ನಾಚಿಕೆಯಾಗಬೇಕು.. ಹೀಗೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

'ಪ್ರಮಾಣ ವಚನಕ್ಕೆ ಹಾಕಿಕೊಳ್ಳುವ ಹಸಿರು ಶಾಲು ನಂತ್ರ ಎಲ್ಲೋಯ್ತು?'

ಅವರ ಕುಟುಂಬ ನಾವು ರೈತರ ಪರ ಎಂದು ಹೇಳುತ್ತದೆ.. ಆದರೆ ಇವರು ಮಾಡುತ್ತಿರುವ ರೀತಿ ನೋಡಿದರೆ ನಾಚಿಕೆ ಆಗಲ್ವಾ.. ಕುಮಾರಸ್ವಾಮಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!