'ಪ್ರಮಾಣ ವಚನಕ್ಕೆ ಹಾಕಿಕೊಳ್ಳುವ ಹಸಿರು ಶಾಲು ನಂತ್ರ ಎಲ್ಲೋಯ್ತು?'

'ಪ್ರಮಾಣ ವಚನಕ್ಕೆ ಹಾಕಿಕೊಳ್ಳುವ ಹಸಿರು ಶಾಲು ನಂತ್ರ ಎಲ್ಲೋಯ್ತು?'

Published : Dec 10, 2020, 04:48 PM ISTUpdated : Dec 10, 2020, 04:55 PM IST

ಸಿಎಂ ಯಡಿಯೂರಪ್ಪ ಮೇಲೆ ಸಿದ್ದರಾಮಯ್ಯ ವಾಗ್ದಾಳಿ/ ಪ್ರಮಾಣ ವಚನಕ್ಕೆ ಹಸಿರು ಶಾಲು ಹಾಕಿ ನಂತರ ತೆಗೆದು ಹಾಕುತ್ತೀರಾ/ ರೈತ ವಿರೋಧಿ ಕಾನೂನು ಜಾರಿ ಮಾಡಲು ನಾಚಿಕೆ ಆಗಲ್ವಾ? /

ಬೆಂಗಳೂರು (ಡಿ. 10)  ಹಸಿರು ಶಾಲು ಹಾಕಿಕೊಂಡು ಪ್ರಮಾಣ ತೆಗೆದುಕೊಂಡವರು ಈಗ ರೈತ ವಿರೋಧಿ ಕಾನೂನು ಜಾರಿ ಮಾಡಲು ನಾಚಿಕೆ ಆಗಲ್ವಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಿಎಸ್‌ ಯಡಿಯೂರಪ್ಪ ಮೇಲೆ ಹರಿಹಾಯ್ದಿದ್ದಾರೆ.

'ರೈತರ ಪ್ರತಿಭಟನೆ ಹಿಂದೆ ಚೀನಾ-ಪಾಕ್ ಕೈವಾಡ' ಕೇಂದ್ರ ಸಚಿವರ ಹೇಳಿಕೆಗೆ ಕೆಂಡ

ರಿಯಲ್ ಎಸ್ಟೇಟ್ ಲಾಬಿಗೆ ಮಣಿದು ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ಪ್ರಮಾಣ ವಚನ ಸಂದರ್ಭ ಹಸಿರು ಶಾಲು ಹಾಕಿಕೊಂಡು ನಂತರ ತೆಗೆದು ಹಾಕುತ್ತಾರೆ ಎಂದಿದ್ದಾರೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!