'ಪ್ರಮಾಣ ವಚನಕ್ಕೆ ಹಾಕಿಕೊಳ್ಳುವ ಹಸಿರು ಶಾಲು ನಂತ್ರ ಎಲ್ಲೋಯ್ತು?'

'ಪ್ರಮಾಣ ವಚನಕ್ಕೆ ಹಾಕಿಕೊಳ್ಳುವ ಹಸಿರು ಶಾಲು ನಂತ್ರ ಎಲ್ಲೋಯ್ತು?'

Published : Dec 10, 2020, 04:48 PM ISTUpdated : Dec 10, 2020, 04:55 PM IST

ಸಿಎಂ ಯಡಿಯೂರಪ್ಪ ಮೇಲೆ ಸಿದ್ದರಾಮಯ್ಯ ವಾಗ್ದಾಳಿ/ ಪ್ರಮಾಣ ವಚನಕ್ಕೆ ಹಸಿರು ಶಾಲು ಹಾಕಿ ನಂತರ ತೆಗೆದು ಹಾಕುತ್ತೀರಾ/ ರೈತ ವಿರೋಧಿ ಕಾನೂನು ಜಾರಿ ಮಾಡಲು ನಾಚಿಕೆ ಆಗಲ್ವಾ? /

ಬೆಂಗಳೂರು (ಡಿ. 10)  ಹಸಿರು ಶಾಲು ಹಾಕಿಕೊಂಡು ಪ್ರಮಾಣ ತೆಗೆದುಕೊಂಡವರು ಈಗ ರೈತ ವಿರೋಧಿ ಕಾನೂನು ಜಾರಿ ಮಾಡಲು ನಾಚಿಕೆ ಆಗಲ್ವಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಿಎಸ್‌ ಯಡಿಯೂರಪ್ಪ ಮೇಲೆ ಹರಿಹಾಯ್ದಿದ್ದಾರೆ.

'ರೈತರ ಪ್ರತಿಭಟನೆ ಹಿಂದೆ ಚೀನಾ-ಪಾಕ್ ಕೈವಾಡ' ಕೇಂದ್ರ ಸಚಿವರ ಹೇಳಿಕೆಗೆ ಕೆಂಡ

ರಿಯಲ್ ಎಸ್ಟೇಟ್ ಲಾಬಿಗೆ ಮಣಿದು ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ಪ್ರಮಾಣ ವಚನ ಸಂದರ್ಭ ಹಸಿರು ಶಾಲು ಹಾಕಿಕೊಂಡು ನಂತರ ತೆಗೆದು ಹಾಕುತ್ತಾರೆ ಎಂದಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್