'ಪ್ರಮಾಣ ವಚನಕ್ಕೆ ಹಾಕಿಕೊಳ್ಳುವ ಹಸಿರು ಶಾಲು ನಂತ್ರ ಎಲ್ಲೋಯ್ತು?'

'ಪ್ರಮಾಣ ವಚನಕ್ಕೆ ಹಾಕಿಕೊಳ್ಳುವ ಹಸಿರು ಶಾಲು ನಂತ್ರ ಎಲ್ಲೋಯ್ತು?'

Published : Dec 10, 2020, 04:48 PM ISTUpdated : Dec 10, 2020, 04:55 PM IST

ಸಿಎಂ ಯಡಿಯೂರಪ್ಪ ಮೇಲೆ ಸಿದ್ದರಾಮಯ್ಯ ವಾಗ್ದಾಳಿ/ ಪ್ರಮಾಣ ವಚನಕ್ಕೆ ಹಸಿರು ಶಾಲು ಹಾಕಿ ನಂತರ ತೆಗೆದು ಹಾಕುತ್ತೀರಾ/ ರೈತ ವಿರೋಧಿ ಕಾನೂನು ಜಾರಿ ಮಾಡಲು ನಾಚಿಕೆ ಆಗಲ್ವಾ? /

ಬೆಂಗಳೂರು (ಡಿ. 10)  ಹಸಿರು ಶಾಲು ಹಾಕಿಕೊಂಡು ಪ್ರಮಾಣ ತೆಗೆದುಕೊಂಡವರು ಈಗ ರೈತ ವಿರೋಧಿ ಕಾನೂನು ಜಾರಿ ಮಾಡಲು ನಾಚಿಕೆ ಆಗಲ್ವಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಿಎಸ್‌ ಯಡಿಯೂರಪ್ಪ ಮೇಲೆ ಹರಿಹಾಯ್ದಿದ್ದಾರೆ.

'ರೈತರ ಪ್ರತಿಭಟನೆ ಹಿಂದೆ ಚೀನಾ-ಪಾಕ್ ಕೈವಾಡ' ಕೇಂದ್ರ ಸಚಿವರ ಹೇಳಿಕೆಗೆ ಕೆಂಡ

ರಿಯಲ್ ಎಸ್ಟೇಟ್ ಲಾಬಿಗೆ ಮಣಿದು ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ಪ್ರಮಾಣ ವಚನ ಸಂದರ್ಭ ಹಸಿರು ಶಾಲು ಹಾಕಿಕೊಂಡು ನಂತರ ತೆಗೆದು ಹಾಕುತ್ತಾರೆ ಎಂದಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?