'ಪ್ರಮಾಣ ವಚನಕ್ಕೆ ಹಾಕಿಕೊಳ್ಳುವ ಹಸಿರು ಶಾಲು ನಂತ್ರ ಎಲ್ಲೋಯ್ತು?'

Dec 10, 2020, 4:48 PM IST

ಬೆಂಗಳೂರು (ಡಿ. 10)  ಹಸಿರು ಶಾಲು ಹಾಕಿಕೊಂಡು ಪ್ರಮಾಣ ತೆಗೆದುಕೊಂಡವರು ಈಗ ರೈತ ವಿರೋಧಿ ಕಾನೂನು ಜಾರಿ ಮಾಡಲು ನಾಚಿಕೆ ಆಗಲ್ವಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಿಎಸ್‌ ಯಡಿಯೂರಪ್ಪ ಮೇಲೆ ಹರಿಹಾಯ್ದಿದ್ದಾರೆ.

'ರೈತರ ಪ್ರತಿಭಟನೆ ಹಿಂದೆ ಚೀನಾ-ಪಾಕ್ ಕೈವಾಡ' ಕೇಂದ್ರ ಸಚಿವರ ಹೇಳಿಕೆಗೆ ಕೆಂಡ

ರಿಯಲ್ ಎಸ್ಟೇಟ್ ಲಾಬಿಗೆ ಮಣಿದು ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ಪ್ರಮಾಣ ವಚನ ಸಂದರ್ಭ ಹಸಿರು ಶಾಲು ಹಾಕಿಕೊಂಡು ನಂತರ ತೆಗೆದು ಹಾಕುತ್ತಾರೆ ಎಂದಿದ್ದಾರೆ.