ಶಿರಾ ಉಪಚುನಾವಣೆ ಜೆಡಿಎಸ್‌ಗೆ ಸವಾಲು; ನಡೆಯುತ್ತಿದೆ ಭಾರೀ ಕಸರತ್ತು

ಶಿರಾ ಉಪಚುನಾವಣೆ ಜೆಡಿಎಸ್‌ಗೆ ಸವಾಲು; ನಡೆಯುತ್ತಿದೆ ಭಾರೀ ಕಸರತ್ತು

Suvarna News   | Asianet News
Published : Sep 29, 2020, 06:17 PM IST

ಶಿರಾ  ಉಪಚುನಾವಣೆ ಜೆಡಿಎಸ್‌ಗೆ ಸವಾಲಿನ ಪ್ರಶ್ನೆಯಾಗಿದೆ. ಶಿರಾ ಕ್ಷೇತ್ರ ವಾಪಸ್ ಪಡೆಯಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಮೃತ ಸತ್ಯನಾರಾಯಣ ಕುಟುಂಬದವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಲಾಗುತ್ತಿದೆ. 

ಬೆಂಗಳೂರು (ಸೆ. 29): ಶಿರಾ  ಉಪಚುನಾವಣೆ ಜೆಡಿಎಸ್‌ಗೆ ಸವಾಲಿನ ಪ್ರಶ್ನೆಯಾಗಿದೆ. ಶಿರಾ ಕ್ಷೇತ್ರ ವಾಪಸ್ ಪಡೆಯಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಮೃತ ಸತ್ಯನಾರಾಯಣ ಕುಟುಂಬದವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಲಾಗುತ್ತಿದೆ. ಆದರೆ ಯಾವುದೂ ಇನ್ನೂ ಅಧಿಕೃತವಾಗಿಲ್ಲ.

ಹೇಗಾದರೂ ಮಾಡಿ ಶಿರಾ ವಾಪಸ್ ಪಡೆಯಲು ಜೆಡಿಎಸ್ ಕಸರತ್ತು ನಡೆಸುತ್ತಿದೆ. ಇಂದು ಚುನಾವಣಾ ದಿನಾಂಕ ಘೋಷಣೆಯಾಗಿದ್ದಷ್ಟೇ. ಇನ್ನೂ ಕೆಲವು ಲೆಕ್ಕಾಚಾರ ಹಾಕಿ, ಆನಂತರ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?