ಶಿರಾ ಉಪಚುನಾವಣೆ ಜೆಡಿಎಸ್‌ಗೆ ಸವಾಲು; ನಡೆಯುತ್ತಿದೆ ಭಾರೀ ಕಸರತ್ತು

ಶಿರಾ ಉಪಚುನಾವಣೆ ಜೆಡಿಎಸ್‌ಗೆ ಸವಾಲು; ನಡೆಯುತ್ತಿದೆ ಭಾರೀ ಕಸರತ್ತು

Suvarna News   | Asianet News
Published : Sep 29, 2020, 06:17 PM IST

ಶಿರಾ  ಉಪಚುನಾವಣೆ ಜೆಡಿಎಸ್‌ಗೆ ಸವಾಲಿನ ಪ್ರಶ್ನೆಯಾಗಿದೆ. ಶಿರಾ ಕ್ಷೇತ್ರ ವಾಪಸ್ ಪಡೆಯಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಮೃತ ಸತ್ಯನಾರಾಯಣ ಕುಟುಂಬದವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಲಾಗುತ್ತಿದೆ. 

ಬೆಂಗಳೂರು (ಸೆ. 29): ಶಿರಾ  ಉಪಚುನಾವಣೆ ಜೆಡಿಎಸ್‌ಗೆ ಸವಾಲಿನ ಪ್ರಶ್ನೆಯಾಗಿದೆ. ಶಿರಾ ಕ್ಷೇತ್ರ ವಾಪಸ್ ಪಡೆಯಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಮೃತ ಸತ್ಯನಾರಾಯಣ ಕುಟುಂಬದವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಲಾಗುತ್ತಿದೆ. ಆದರೆ ಯಾವುದೂ ಇನ್ನೂ ಅಧಿಕೃತವಾಗಿಲ್ಲ.

ಹೇಗಾದರೂ ಮಾಡಿ ಶಿರಾ ವಾಪಸ್ ಪಡೆಯಲು ಜೆಡಿಎಸ್ ಕಸರತ್ತು ನಡೆಸುತ್ತಿದೆ. ಇಂದು ಚುನಾವಣಾ ದಿನಾಂಕ ಘೋಷಣೆಯಾಗಿದ್ದಷ್ಟೇ. ಇನ್ನೂ ಕೆಲವು ಲೆಕ್ಕಾಚಾರ ಹಾಕಿ, ಆನಂತರ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!