ಶಿರಾ ಉಪಚುನಾವಣೆ ಜೆಡಿಎಸ್‌ಗೆ ಸವಾಲು; ನಡೆಯುತ್ತಿದೆ ಭಾರೀ ಕಸರತ್ತು

ಶಿರಾ ಉಪಚುನಾವಣೆ ಜೆಡಿಎಸ್‌ಗೆ ಸವಾಲು; ನಡೆಯುತ್ತಿದೆ ಭಾರೀ ಕಸರತ್ತು

Suvarna News   | Asianet News
Published : Sep 29, 2020, 06:17 PM IST

ಶಿರಾ  ಉಪಚುನಾವಣೆ ಜೆಡಿಎಸ್‌ಗೆ ಸವಾಲಿನ ಪ್ರಶ್ನೆಯಾಗಿದೆ. ಶಿರಾ ಕ್ಷೇತ್ರ ವಾಪಸ್ ಪಡೆಯಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಮೃತ ಸತ್ಯನಾರಾಯಣ ಕುಟುಂಬದವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಲಾಗುತ್ತಿದೆ. 

ಬೆಂಗಳೂರು (ಸೆ. 29): ಶಿರಾ  ಉಪಚುನಾವಣೆ ಜೆಡಿಎಸ್‌ಗೆ ಸವಾಲಿನ ಪ್ರಶ್ನೆಯಾಗಿದೆ. ಶಿರಾ ಕ್ಷೇತ್ರ ವಾಪಸ್ ಪಡೆಯಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಮೃತ ಸತ್ಯನಾರಾಯಣ ಕುಟುಂಬದವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಲಾಗುತ್ತಿದೆ. ಆದರೆ ಯಾವುದೂ ಇನ್ನೂ ಅಧಿಕೃತವಾಗಿಲ್ಲ.

ಹೇಗಾದರೂ ಮಾಡಿ ಶಿರಾ ವಾಪಸ್ ಪಡೆಯಲು ಜೆಡಿಎಸ್ ಕಸರತ್ತು ನಡೆಸುತ್ತಿದೆ. ಇಂದು ಚುನಾವಣಾ ದಿನಾಂಕ ಘೋಷಣೆಯಾಗಿದ್ದಷ್ಟೇ. ಇನ್ನೂ ಕೆಲವು ಲೆಕ್ಕಾಚಾರ ಹಾಕಿ, ಆನಂತರ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!