ಶಿರಾ ಉಪಚುನಾವಣೆ ಜೆಡಿಎಸ್‌ಗೆ ಸವಾಲು; ನಡೆಯುತ್ತಿದೆ ಭಾರೀ ಕಸರತ್ತು

ಶಿರಾ ಉಪಚುನಾವಣೆ ಜೆಡಿಎಸ್‌ಗೆ ಸವಾಲು; ನಡೆಯುತ್ತಿದೆ ಭಾರೀ ಕಸರತ್ತು

Suvarna News   | Asianet News
Published : Sep 29, 2020, 06:17 PM IST

ಶಿರಾ  ಉಪಚುನಾವಣೆ ಜೆಡಿಎಸ್‌ಗೆ ಸವಾಲಿನ ಪ್ರಶ್ನೆಯಾಗಿದೆ. ಶಿರಾ ಕ್ಷೇತ್ರ ವಾಪಸ್ ಪಡೆಯಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಮೃತ ಸತ್ಯನಾರಾಯಣ ಕುಟುಂಬದವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಲಾಗುತ್ತಿದೆ. 

ಬೆಂಗಳೂರು (ಸೆ. 29): ಶಿರಾ  ಉಪಚುನಾವಣೆ ಜೆಡಿಎಸ್‌ಗೆ ಸವಾಲಿನ ಪ್ರಶ್ನೆಯಾಗಿದೆ. ಶಿರಾ ಕ್ಷೇತ್ರ ವಾಪಸ್ ಪಡೆಯಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಮೃತ ಸತ್ಯನಾರಾಯಣ ಕುಟುಂಬದವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಲಾಗುತ್ತಿದೆ. ಆದರೆ ಯಾವುದೂ ಇನ್ನೂ ಅಧಿಕೃತವಾಗಿಲ್ಲ.

ಹೇಗಾದರೂ ಮಾಡಿ ಶಿರಾ ವಾಪಸ್ ಪಡೆಯಲು ಜೆಡಿಎಸ್ ಕಸರತ್ತು ನಡೆಸುತ್ತಿದೆ. ಇಂದು ಚುನಾವಣಾ ದಿನಾಂಕ ಘೋಷಣೆಯಾಗಿದ್ದಷ್ಟೇ. ಇನ್ನೂ ಕೆಲವು ಲೆಕ್ಕಾಚಾರ ಹಾಕಿ, ಆನಂತರ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್