ಶಿರಾ ಉಪಚುನಾವಣೆ ಜೆಡಿಎಸ್‌ಗೆ ಸವಾಲು; ನಡೆಯುತ್ತಿದೆ ಭಾರೀ ಕಸರತ್ತು

ಶಿರಾ ಉಪಚುನಾವಣೆ ಜೆಡಿಎಸ್‌ಗೆ ಸವಾಲು; ನಡೆಯುತ್ತಿದೆ ಭಾರೀ ಕಸರತ್ತು

Suvarna News   | Asianet News
Published : Sep 29, 2020, 06:17 PM IST

ಶಿರಾ  ಉಪಚುನಾವಣೆ ಜೆಡಿಎಸ್‌ಗೆ ಸವಾಲಿನ ಪ್ರಶ್ನೆಯಾಗಿದೆ. ಶಿರಾ ಕ್ಷೇತ್ರ ವಾಪಸ್ ಪಡೆಯಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಮೃತ ಸತ್ಯನಾರಾಯಣ ಕುಟುಂಬದವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಲಾಗುತ್ತಿದೆ. 

ಬೆಂಗಳೂರು (ಸೆ. 29): ಶಿರಾ  ಉಪಚುನಾವಣೆ ಜೆಡಿಎಸ್‌ಗೆ ಸವಾಲಿನ ಪ್ರಶ್ನೆಯಾಗಿದೆ. ಶಿರಾ ಕ್ಷೇತ್ರ ವಾಪಸ್ ಪಡೆಯಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಮೃತ ಸತ್ಯನಾರಾಯಣ ಕುಟುಂಬದವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಲಾಗುತ್ತಿದೆ. ಆದರೆ ಯಾವುದೂ ಇನ್ನೂ ಅಧಿಕೃತವಾಗಿಲ್ಲ.

ಹೇಗಾದರೂ ಮಾಡಿ ಶಿರಾ ವಾಪಸ್ ಪಡೆಯಲು ಜೆಡಿಎಸ್ ಕಸರತ್ತು ನಡೆಸುತ್ತಿದೆ. ಇಂದು ಚುನಾವಣಾ ದಿನಾಂಕ ಘೋಷಣೆಯಾಗಿದ್ದಷ್ಟೇ. ಇನ್ನೂ ಕೆಲವು ಲೆಕ್ಕಾಚಾರ ಹಾಕಿ, ಆನಂತರ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?