ಸಾಹುಕಾರ್‌ ಕೋಟೆಗೆ ಸವದಿ ಲಗ್ಗೆ: ಜಾರಕಿಹೊಳಿ ತಂತ್ರಕ್ಕೆ ಪ್ರತಿತಂತ್ರ!

ಸಾಹುಕಾರ್‌ ಕೋಟೆಗೆ ಸವದಿ ಲಗ್ಗೆ: ಜಾರಕಿಹೊಳಿ ತಂತ್ರಕ್ಕೆ ಪ್ರತಿತಂತ್ರ!

Published : Apr 21, 2023, 10:32 AM IST

ರಮೇಶ್‌ ಜಾರಕಿಹೊಳಿ ವಿರುದ್ಧ ಪಂಚಮಸಾಲಿ ತಂತ್ರ
ಅಶೋಕ್‌ ಪೂಜಾರಿ ಮನವೊಲಿಸಿದ ಲಕ್ಷ್ಮಣ ಸವದಿ
ಮಹಾಂತೇಶ್‌ ಕಡಾಡಿಗೆ ಬೆಂಬಲಿಸಲು ಅಶೋಕ್ ಒಪ್ಪಿಗೆ

ಬೆಳಗಾವಿ: ಕುಂದಾನಗರಿಯಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ರಮೇಶ್‌ ಜಾರಕಿಹೊಳಿ ತಂತ್ರಕ್ಕೆ ಲಕ್ಷ್ಮಣ ಸವದಿ ಪ್ರತಿತಂತ್ರ ಹೂಡಿದ್ದಾರೆ. ಈ ಮೂಲಕ ಸಾಹುಕಾರ್‌ಗೆ ಟಕ್ಕರ್‌ ಕೊಡಲು ಸವದಿ ಮುಂದಾಗಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮಣ ಸವದಿ ಪಂಚಮಸಾಲಿ ನಾಯಕರ ಜೊತೆ ಮಾತುಕರೆ ನಡೆಸಿ, ಅವರ ಮನವೊಲಿಸುವಲ್ಲಿ ಯಶಸ್ವಿಯಾದಂತೆ ಕಾಣುತ್ತಿದೆ. ಗೋಕಾಕ್‌ ಕಾಂಗ್ರೆಸ್‌ ಅಭ್ಯರ್ಥಿ ಮಹಾಂತೇಶ್‌ ಕಡಾಡಿ ಬೆಂಬಲಿಸುವುದಾಗಿ ಅಶೋಕ್‌ ಪೂಜಾರಿ ಘೋಷಿಸಿದ್ದಾರೆ. ಅಶೋಕ್‌ ಪೂಜಾರಿ ಗೋಕಾಕ್‌ ಕ್ಷೇತ್ರಕ್ಕೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು.ಆದ್ರೆ ಇವರಿಗೆ ಟಿಕೆಟ್ ಸಿಗದ ಹಿನ್ನೆಲೆ  ಮುನಿಸಿಕೊಂಡಿದ್ದರು.ಇದೀಗ ಲಕ್ಷ್ಮಣ ಸವದಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಅಥಣಿಯಲ್ಲಿ ಸವದಿ Vs ಕುಮಟಳ್ಳಿ: ಹೇಗಿದೆ ರಣಕಣ?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more