ಸಾಹುಕಾರ್‌ ಕೋಟೆಗೆ ಸವದಿ ಲಗ್ಗೆ: ಜಾರಕಿಹೊಳಿ ತಂತ್ರಕ್ಕೆ ಪ್ರತಿತಂತ್ರ!

ಸಾಹುಕಾರ್‌ ಕೋಟೆಗೆ ಸವದಿ ಲಗ್ಗೆ: ಜಾರಕಿಹೊಳಿ ತಂತ್ರಕ್ಕೆ ಪ್ರತಿತಂತ್ರ!

Published : Apr 21, 2023, 10:32 AM IST

ರಮೇಶ್‌ ಜಾರಕಿಹೊಳಿ ವಿರುದ್ಧ ಪಂಚಮಸಾಲಿ ತಂತ್ರ
ಅಶೋಕ್‌ ಪೂಜಾರಿ ಮನವೊಲಿಸಿದ ಲಕ್ಷ್ಮಣ ಸವದಿ
ಮಹಾಂತೇಶ್‌ ಕಡಾಡಿಗೆ ಬೆಂಬಲಿಸಲು ಅಶೋಕ್ ಒಪ್ಪಿಗೆ

ಬೆಳಗಾವಿ: ಕುಂದಾನಗರಿಯಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ರಮೇಶ್‌ ಜಾರಕಿಹೊಳಿ ತಂತ್ರಕ್ಕೆ ಲಕ್ಷ್ಮಣ ಸವದಿ ಪ್ರತಿತಂತ್ರ ಹೂಡಿದ್ದಾರೆ. ಈ ಮೂಲಕ ಸಾಹುಕಾರ್‌ಗೆ ಟಕ್ಕರ್‌ ಕೊಡಲು ಸವದಿ ಮುಂದಾಗಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮಣ ಸವದಿ ಪಂಚಮಸಾಲಿ ನಾಯಕರ ಜೊತೆ ಮಾತುಕರೆ ನಡೆಸಿ, ಅವರ ಮನವೊಲಿಸುವಲ್ಲಿ ಯಶಸ್ವಿಯಾದಂತೆ ಕಾಣುತ್ತಿದೆ. ಗೋಕಾಕ್‌ ಕಾಂಗ್ರೆಸ್‌ ಅಭ್ಯರ್ಥಿ ಮಹಾಂತೇಶ್‌ ಕಡಾಡಿ ಬೆಂಬಲಿಸುವುದಾಗಿ ಅಶೋಕ್‌ ಪೂಜಾರಿ ಘೋಷಿಸಿದ್ದಾರೆ. ಅಶೋಕ್‌ ಪೂಜಾರಿ ಗೋಕಾಕ್‌ ಕ್ಷೇತ್ರಕ್ಕೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು.ಆದ್ರೆ ಇವರಿಗೆ ಟಿಕೆಟ್ ಸಿಗದ ಹಿನ್ನೆಲೆ  ಮುನಿಸಿಕೊಂಡಿದ್ದರು.ಇದೀಗ ಲಕ್ಷ್ಮಣ ಸವದಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಅಥಣಿಯಲ್ಲಿ ಸವದಿ Vs ಕುಮಟಳ್ಳಿ: ಹೇಗಿದೆ ರಣಕಣ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more