ಸಾಹುಕಾರ್‌ ಕೋಟೆಗೆ ಸವದಿ ಲಗ್ಗೆ: ಜಾರಕಿಹೊಳಿ ತಂತ್ರಕ್ಕೆ ಪ್ರತಿತಂತ್ರ!

ಸಾಹುಕಾರ್‌ ಕೋಟೆಗೆ ಸವದಿ ಲಗ್ಗೆ: ಜಾರಕಿಹೊಳಿ ತಂತ್ರಕ್ಕೆ ಪ್ರತಿತಂತ್ರ!

Published : Apr 21, 2023, 10:32 AM IST

ರಮೇಶ್‌ ಜಾರಕಿಹೊಳಿ ವಿರುದ್ಧ ಪಂಚಮಸಾಲಿ ತಂತ್ರ
ಅಶೋಕ್‌ ಪೂಜಾರಿ ಮನವೊಲಿಸಿದ ಲಕ್ಷ್ಮಣ ಸವದಿ
ಮಹಾಂತೇಶ್‌ ಕಡಾಡಿಗೆ ಬೆಂಬಲಿಸಲು ಅಶೋಕ್ ಒಪ್ಪಿಗೆ

ಬೆಳಗಾವಿ: ಕುಂದಾನಗರಿಯಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ರಮೇಶ್‌ ಜಾರಕಿಹೊಳಿ ತಂತ್ರಕ್ಕೆ ಲಕ್ಷ್ಮಣ ಸವದಿ ಪ್ರತಿತಂತ್ರ ಹೂಡಿದ್ದಾರೆ. ಈ ಮೂಲಕ ಸಾಹುಕಾರ್‌ಗೆ ಟಕ್ಕರ್‌ ಕೊಡಲು ಸವದಿ ಮುಂದಾಗಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮಣ ಸವದಿ ಪಂಚಮಸಾಲಿ ನಾಯಕರ ಜೊತೆ ಮಾತುಕರೆ ನಡೆಸಿ, ಅವರ ಮನವೊಲಿಸುವಲ್ಲಿ ಯಶಸ್ವಿಯಾದಂತೆ ಕಾಣುತ್ತಿದೆ. ಗೋಕಾಕ್‌ ಕಾಂಗ್ರೆಸ್‌ ಅಭ್ಯರ್ಥಿ ಮಹಾಂತೇಶ್‌ ಕಡಾಡಿ ಬೆಂಬಲಿಸುವುದಾಗಿ ಅಶೋಕ್‌ ಪೂಜಾರಿ ಘೋಷಿಸಿದ್ದಾರೆ. ಅಶೋಕ್‌ ಪೂಜಾರಿ ಗೋಕಾಕ್‌ ಕ್ಷೇತ್ರಕ್ಕೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು.ಆದ್ರೆ ಇವರಿಗೆ ಟಿಕೆಟ್ ಸಿಗದ ಹಿನ್ನೆಲೆ  ಮುನಿಸಿಕೊಂಡಿದ್ದರು.ಇದೀಗ ಲಕ್ಷ್ಮಣ ಸವದಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಅಥಣಿಯಲ್ಲಿ ಸವದಿ Vs ಕುಮಟಳ್ಳಿ: ಹೇಗಿದೆ ರಣಕಣ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more