ಸಾಹುಕಾರ್‌ ಕೋಟೆಗೆ ಸವದಿ ಲಗ್ಗೆ: ಜಾರಕಿಹೊಳಿ ತಂತ್ರಕ್ಕೆ ಪ್ರತಿತಂತ್ರ!

ಸಾಹುಕಾರ್‌ ಕೋಟೆಗೆ ಸವದಿ ಲಗ್ಗೆ: ಜಾರಕಿಹೊಳಿ ತಂತ್ರಕ್ಕೆ ಪ್ರತಿತಂತ್ರ!

Published : Apr 21, 2023, 10:32 AM IST

ರಮೇಶ್‌ ಜಾರಕಿಹೊಳಿ ವಿರುದ್ಧ ಪಂಚಮಸಾಲಿ ತಂತ್ರ
ಅಶೋಕ್‌ ಪೂಜಾರಿ ಮನವೊಲಿಸಿದ ಲಕ್ಷ್ಮಣ ಸವದಿ
ಮಹಾಂತೇಶ್‌ ಕಡಾಡಿಗೆ ಬೆಂಬಲಿಸಲು ಅಶೋಕ್ ಒಪ್ಪಿಗೆ

ಬೆಳಗಾವಿ: ಕುಂದಾನಗರಿಯಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ರಮೇಶ್‌ ಜಾರಕಿಹೊಳಿ ತಂತ್ರಕ್ಕೆ ಲಕ್ಷ್ಮಣ ಸವದಿ ಪ್ರತಿತಂತ್ರ ಹೂಡಿದ್ದಾರೆ. ಈ ಮೂಲಕ ಸಾಹುಕಾರ್‌ಗೆ ಟಕ್ಕರ್‌ ಕೊಡಲು ಸವದಿ ಮುಂದಾಗಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮಣ ಸವದಿ ಪಂಚಮಸಾಲಿ ನಾಯಕರ ಜೊತೆ ಮಾತುಕರೆ ನಡೆಸಿ, ಅವರ ಮನವೊಲಿಸುವಲ್ಲಿ ಯಶಸ್ವಿಯಾದಂತೆ ಕಾಣುತ್ತಿದೆ. ಗೋಕಾಕ್‌ ಕಾಂಗ್ರೆಸ್‌ ಅಭ್ಯರ್ಥಿ ಮಹಾಂತೇಶ್‌ ಕಡಾಡಿ ಬೆಂಬಲಿಸುವುದಾಗಿ ಅಶೋಕ್‌ ಪೂಜಾರಿ ಘೋಷಿಸಿದ್ದಾರೆ. ಅಶೋಕ್‌ ಪೂಜಾರಿ ಗೋಕಾಕ್‌ ಕ್ಷೇತ್ರಕ್ಕೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು.ಆದ್ರೆ ಇವರಿಗೆ ಟಿಕೆಟ್ ಸಿಗದ ಹಿನ್ನೆಲೆ  ಮುನಿಸಿಕೊಂಡಿದ್ದರು.ಇದೀಗ ಲಕ್ಷ್ಮಣ ಸವದಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಅಥಣಿಯಲ್ಲಿ ಸವದಿ Vs ಕುಮಟಳ್ಳಿ: ಹೇಗಿದೆ ರಣಕಣ?

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more