ಸಾಹುಕಾರ್‌ ಕೋಟೆಗೆ ಸವದಿ ಲಗ್ಗೆ: ಜಾರಕಿಹೊಳಿ ತಂತ್ರಕ್ಕೆ ಪ್ರತಿತಂತ್ರ!

ಸಾಹುಕಾರ್‌ ಕೋಟೆಗೆ ಸವದಿ ಲಗ್ಗೆ: ಜಾರಕಿಹೊಳಿ ತಂತ್ರಕ್ಕೆ ಪ್ರತಿತಂತ್ರ!

Published : Apr 21, 2023, 10:32 AM IST

ರಮೇಶ್‌ ಜಾರಕಿಹೊಳಿ ವಿರುದ್ಧ ಪಂಚಮಸಾಲಿ ತಂತ್ರ
ಅಶೋಕ್‌ ಪೂಜಾರಿ ಮನವೊಲಿಸಿದ ಲಕ್ಷ್ಮಣ ಸವದಿ
ಮಹಾಂತೇಶ್‌ ಕಡಾಡಿಗೆ ಬೆಂಬಲಿಸಲು ಅಶೋಕ್ ಒಪ್ಪಿಗೆ

ಬೆಳಗಾವಿ: ಕುಂದಾನಗರಿಯಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ರಮೇಶ್‌ ಜಾರಕಿಹೊಳಿ ತಂತ್ರಕ್ಕೆ ಲಕ್ಷ್ಮಣ ಸವದಿ ಪ್ರತಿತಂತ್ರ ಹೂಡಿದ್ದಾರೆ. ಈ ಮೂಲಕ ಸಾಹುಕಾರ್‌ಗೆ ಟಕ್ಕರ್‌ ಕೊಡಲು ಸವದಿ ಮುಂದಾಗಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮಣ ಸವದಿ ಪಂಚಮಸಾಲಿ ನಾಯಕರ ಜೊತೆ ಮಾತುಕರೆ ನಡೆಸಿ, ಅವರ ಮನವೊಲಿಸುವಲ್ಲಿ ಯಶಸ್ವಿಯಾದಂತೆ ಕಾಣುತ್ತಿದೆ. ಗೋಕಾಕ್‌ ಕಾಂಗ್ರೆಸ್‌ ಅಭ್ಯರ್ಥಿ ಮಹಾಂತೇಶ್‌ ಕಡಾಡಿ ಬೆಂಬಲಿಸುವುದಾಗಿ ಅಶೋಕ್‌ ಪೂಜಾರಿ ಘೋಷಿಸಿದ್ದಾರೆ. ಅಶೋಕ್‌ ಪೂಜಾರಿ ಗೋಕಾಕ್‌ ಕ್ಷೇತ್ರಕ್ಕೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು.ಆದ್ರೆ ಇವರಿಗೆ ಟಿಕೆಟ್ ಸಿಗದ ಹಿನ್ನೆಲೆ  ಮುನಿಸಿಕೊಂಡಿದ್ದರು.ಇದೀಗ ಲಕ್ಷ್ಮಣ ಸವದಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಅಥಣಿಯಲ್ಲಿ ಸವದಿ Vs ಕುಮಟಳ್ಳಿ: ಹೇಗಿದೆ ರಣಕಣ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more