ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಹೇಳಿಕೆ ನೀಡಿದ್ದೇ ತಡ, ಡಿಕೆಶಿ ಬಣದಿಂದ ಹಾರಿ ಬಂತು ಮಿಸೈಲ್!

ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಹೇಳಿಕೆ ನೀಡಿದ್ದೇ ತಡ, ಡಿಕೆಶಿ ಬಣದಿಂದ ಹಾರಿ ಬಂತು ಮಿಸೈಲ್!

Published : Nov 02, 2023, 11:08 PM IST

ಕೆಲವೇ ಸಚಿವರಿಗೆ ಬ್ರೇಕ್ ಫಾಸ್ಟ್ ಮೀಟಿಂಗ್‌ಗೆ ಆಹ್ವಾನ, ಕೆಲಸವಿಲ್ಲದವರೂ ಸಿಎಂ ಬದಲಾವಣೆ ಮಾತಾಡ್ತಾರೆ, ಸಿದ್ದು ಸ್ಪಷ್ಟನೆ, ಸಿಎಂ ಸಿದ್ದು ಹೇಳಿಕೆ ಬೆನ್ನಲ್ಲೇ ಡಿಕೆಶಿ ಸಿಎಂಗೆ ಇಕ್ಬಾಲ್ ಹುಸೈನ್ ಬ್ಯಾಟಿಂಗ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕೆಲಸಕ್ಕೆ ಬಾರದವರು ಸಿಎಂ ಬದಲಾವಣೆ ಮಾತಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಸಿಎಂ ನಾನೇ ಎಂದಿದ್ದರು. ಇದರ ಬೆನ್ನಲ್ಲೇ ಸಿದ್ದು ಹೇಳಿಕೆ ವಿರುದ್ದ ಡಿಕೆಶಿ ಬಣದ ನಾಯಕರು ಮತ್ತೆ ಹೇಳಿಕೆ ನೀಡಿ ಮುಜುಗರ ತಂದಿದ್ದಾರೆ. ಸಿದ್ದಾರಮಯ್ಯ ಹೇಳಿಕೆ ಬೆನ್ನಲ್ಲೇ ಶಾಸಕ ಇಕ್ಬಾಲ್ ಹುಸೈನ್ ಇನ್ನು ಒಂದೂವರೆ ವರ್ಷದಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಎಂಬ ಹೇಳಿಕೆ ನೀಡಿ, ಸಿದ್ದುಗೆ ಟಾಂಗ್ ನೀಡಿದ್ದಾರೆ. ಇದರ ನಡುವೆ 10 ರಿಂದ 12 ಸಚಿವರಿಗೆ ಬ್ರೇಕ್‌ಫಾಸ್ಟ್ ಮೀಟಿಂಗ್‌ಗೆ ಆಹ್ವಾನ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಬಣದ ಸಚಿವರಿಗೆ ಆಹ್ವಾನ ನೀಡಲಾಗಿದ್ದು, ಶನಿವಾರ ಸಭೆ ನಡೆಯಲಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more