ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಹೇಳಿಕೆ ನೀಡಿದ್ದೇ ತಡ, ಡಿಕೆಶಿ ಬಣದಿಂದ ಹಾರಿ ಬಂತು ಮಿಸೈಲ್!

ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಹೇಳಿಕೆ ನೀಡಿದ್ದೇ ತಡ, ಡಿಕೆಶಿ ಬಣದಿಂದ ಹಾರಿ ಬಂತು ಮಿಸೈಲ್!

Published : Nov 02, 2023, 11:08 PM IST

ಕೆಲವೇ ಸಚಿವರಿಗೆ ಬ್ರೇಕ್ ಫಾಸ್ಟ್ ಮೀಟಿಂಗ್‌ಗೆ ಆಹ್ವಾನ, ಕೆಲಸವಿಲ್ಲದವರೂ ಸಿಎಂ ಬದಲಾವಣೆ ಮಾತಾಡ್ತಾರೆ, ಸಿದ್ದು ಸ್ಪಷ್ಟನೆ, ಸಿಎಂ ಸಿದ್ದು ಹೇಳಿಕೆ ಬೆನ್ನಲ್ಲೇ ಡಿಕೆಶಿ ಸಿಎಂಗೆ ಇಕ್ಬಾಲ್ ಹುಸೈನ್ ಬ್ಯಾಟಿಂಗ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕೆಲಸಕ್ಕೆ ಬಾರದವರು ಸಿಎಂ ಬದಲಾವಣೆ ಮಾತಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಸಿಎಂ ನಾನೇ ಎಂದಿದ್ದರು. ಇದರ ಬೆನ್ನಲ್ಲೇ ಸಿದ್ದು ಹೇಳಿಕೆ ವಿರುದ್ದ ಡಿಕೆಶಿ ಬಣದ ನಾಯಕರು ಮತ್ತೆ ಹೇಳಿಕೆ ನೀಡಿ ಮುಜುಗರ ತಂದಿದ್ದಾರೆ. ಸಿದ್ದಾರಮಯ್ಯ ಹೇಳಿಕೆ ಬೆನ್ನಲ್ಲೇ ಶಾಸಕ ಇಕ್ಬಾಲ್ ಹುಸೈನ್ ಇನ್ನು ಒಂದೂವರೆ ವರ್ಷದಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಎಂಬ ಹೇಳಿಕೆ ನೀಡಿ, ಸಿದ್ದುಗೆ ಟಾಂಗ್ ನೀಡಿದ್ದಾರೆ. ಇದರ ನಡುವೆ 10 ರಿಂದ 12 ಸಚಿವರಿಗೆ ಬ್ರೇಕ್‌ಫಾಸ್ಟ್ ಮೀಟಿಂಗ್‌ಗೆ ಆಹ್ವಾನ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಬಣದ ಸಚಿವರಿಗೆ ಆಹ್ವಾನ ನೀಡಲಾಗಿದ್ದು, ಶನಿವಾರ ಸಭೆ ನಡೆಯಲಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more