ದೆಹಲಿಯಲ್ಲಿನ ನಿರ್ಣಯ ಶಾಸಕರ ಸಭೆಯಲ್ಲಿ ಘೋಷಣೆ ಮಾಡ್ತಾರಾ ?: ಯಾರ ಪಾಲಾಗುತ್ತೆ ಕೇಸರಿ ಲೀಡರ್‌ ಕಿರೀಟ..?

ದೆಹಲಿಯಲ್ಲಿನ ನಿರ್ಣಯ ಶಾಸಕರ ಸಭೆಯಲ್ಲಿ ಘೋಷಣೆ ಮಾಡ್ತಾರಾ ?: ಯಾರ ಪಾಲಾಗುತ್ತೆ ಕೇಸರಿ ಲೀಡರ್‌ ಕಿರೀಟ..?

Published : Jul 04, 2023, 10:52 AM IST

ವಿಧಾನಸಭೆ ಅಧಿವೇಶನದ ಎರಡನೇ ದಿನವೂ ವಿಪಕ್ಷ ನಾಯಕನ ಆಯ್ಕೆ ಅನುಪಸ್ಥಿತಿ ಕಾಡಲಿದೆ. 
 

ಬೆಂಗಳೂರು: ವಿಧಾನಸಭೆ ಅಧಿವೇಶನ ಎರಡನೇ ದಿನವೂ ಬಿಜೆಪಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ಇಂದು ಸಂಜೆ ಬಿಜೆಪಿ ಹೈವೋಲ್ಟೇಜ್‌ ಶಾಸಕಾಂಗ ಸಭೆ ನಡೆಯುವ ಸಾಧ್ಯತೆ ಇದೆ. ರಾಜ್ಯಕ್ಕೆ ಮನ್ಸೂಕ್‌ ಮಾಂಡವಿಯಾ ಮತ್ತು ವಿನೋದ್‌ ತಾವಡೆ ಬರಲಿದ್ದಾರೆ. ಪ್ರತಿಪಕ್ಷ ನಾಯಕನ ಸ್ಪರ್ಧೆಯಲ್ಲಿ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ್‌ ಯತ್ನಾಳ್‌ ಇದ್ದಾರೆ. ಬಿ.ಎಸ್‌. ಯಡಿಯೂರಪ್ಪ ಅವರು ಸೂಚಿಸಿದ ನಾಯಕನ ಹೆಸರನ್ನೇ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡುವ ಸಾಧ್ಯತೆಯೂ ಇದೆ. ಒಂದು ವೇಳೆ ಬೊಮ್ಮಾಯಿ ಆಯ್ಕೆ ಆದ್ರೆ, ಸಂಘಟನೆ ಮಟ್ಟದಲ್ಲಿ ವಿರೋಧ ವ್ಯಕ್ತವಾಗಲಿದೆ. ಯತ್ನಾಳ್‌ ಆಯ್ಕೆ ಆದ್ರೆ, ಬಿಎಸ್‌ವೈ ಮತ್ತು ಹಿರಿಯ ನಾಯಕರ ವಿರೋಧ ವ್ಯಕ್ತವಾಗಲಿದೆ.  

ಇದನ್ನೂ ವೀಕ್ಷಿಸಿ:  ಅಧಿವೇಶನದಲ್ಲಿ ವಿಪಕ್ಷಗಳ ದಿಕ್ಕು ತಪ್ಪಿಸಲು ಹೊರಟಿತಾ ಕಾಂಗ್ರೆಸ್‌?: ಸದನದಲ್ಲಿ ಕಾಯ್ದೆ ಕದನಕ್ಕೆ ತಾತ್ಕಾಲಿಕ ಬ್ರೇಕ್‌..!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?