ದೆಹಲಿಯಲ್ಲಿನ ನಿರ್ಣಯ ಶಾಸಕರ ಸಭೆಯಲ್ಲಿ ಘೋಷಣೆ ಮಾಡ್ತಾರಾ ?: ಯಾರ ಪಾಲಾಗುತ್ತೆ ಕೇಸರಿ ಲೀಡರ್‌ ಕಿರೀಟ..?

ದೆಹಲಿಯಲ್ಲಿನ ನಿರ್ಣಯ ಶಾಸಕರ ಸಭೆಯಲ್ಲಿ ಘೋಷಣೆ ಮಾಡ್ತಾರಾ ?: ಯಾರ ಪಾಲಾಗುತ್ತೆ ಕೇಸರಿ ಲೀಡರ್‌ ಕಿರೀಟ..?

Published : Jul 04, 2023, 10:52 AM IST

ವಿಧಾನಸಭೆ ಅಧಿವೇಶನದ ಎರಡನೇ ದಿನವೂ ವಿಪಕ್ಷ ನಾಯಕನ ಆಯ್ಕೆ ಅನುಪಸ್ಥಿತಿ ಕಾಡಲಿದೆ. 
 

ಬೆಂಗಳೂರು: ವಿಧಾನಸಭೆ ಅಧಿವೇಶನ ಎರಡನೇ ದಿನವೂ ಬಿಜೆಪಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ಇಂದು ಸಂಜೆ ಬಿಜೆಪಿ ಹೈವೋಲ್ಟೇಜ್‌ ಶಾಸಕಾಂಗ ಸಭೆ ನಡೆಯುವ ಸಾಧ್ಯತೆ ಇದೆ. ರಾಜ್ಯಕ್ಕೆ ಮನ್ಸೂಕ್‌ ಮಾಂಡವಿಯಾ ಮತ್ತು ವಿನೋದ್‌ ತಾವಡೆ ಬರಲಿದ್ದಾರೆ. ಪ್ರತಿಪಕ್ಷ ನಾಯಕನ ಸ್ಪರ್ಧೆಯಲ್ಲಿ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ್‌ ಯತ್ನಾಳ್‌ ಇದ್ದಾರೆ. ಬಿ.ಎಸ್‌. ಯಡಿಯೂರಪ್ಪ ಅವರು ಸೂಚಿಸಿದ ನಾಯಕನ ಹೆಸರನ್ನೇ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡುವ ಸಾಧ್ಯತೆಯೂ ಇದೆ. ಒಂದು ವೇಳೆ ಬೊಮ್ಮಾಯಿ ಆಯ್ಕೆ ಆದ್ರೆ, ಸಂಘಟನೆ ಮಟ್ಟದಲ್ಲಿ ವಿರೋಧ ವ್ಯಕ್ತವಾಗಲಿದೆ. ಯತ್ನಾಳ್‌ ಆಯ್ಕೆ ಆದ್ರೆ, ಬಿಎಸ್‌ವೈ ಮತ್ತು ಹಿರಿಯ ನಾಯಕರ ವಿರೋಧ ವ್ಯಕ್ತವಾಗಲಿದೆ.  

ಇದನ್ನೂ ವೀಕ್ಷಿಸಿ:  ಅಧಿವೇಶನದಲ್ಲಿ ವಿಪಕ್ಷಗಳ ದಿಕ್ಕು ತಪ್ಪಿಸಲು ಹೊರಟಿತಾ ಕಾಂಗ್ರೆಸ್‌?: ಸದನದಲ್ಲಿ ಕಾಯ್ದೆ ಕದನಕ್ಕೆ ತಾತ್ಕಾಲಿಕ ಬ್ರೇಕ್‌..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!