ದೆಹಲಿಯಲ್ಲಿನ ನಿರ್ಣಯ ಶಾಸಕರ ಸಭೆಯಲ್ಲಿ ಘೋಷಣೆ ಮಾಡ್ತಾರಾ ?: ಯಾರ ಪಾಲಾಗುತ್ತೆ ಕೇಸರಿ ಲೀಡರ್‌ ಕಿರೀಟ..?

ದೆಹಲಿಯಲ್ಲಿನ ನಿರ್ಣಯ ಶಾಸಕರ ಸಭೆಯಲ್ಲಿ ಘೋಷಣೆ ಮಾಡ್ತಾರಾ ?: ಯಾರ ಪಾಲಾಗುತ್ತೆ ಕೇಸರಿ ಲೀಡರ್‌ ಕಿರೀಟ..?

Published : Jul 04, 2023, 10:52 AM IST

ವಿಧಾನಸಭೆ ಅಧಿವೇಶನದ ಎರಡನೇ ದಿನವೂ ವಿಪಕ್ಷ ನಾಯಕನ ಆಯ್ಕೆ ಅನುಪಸ್ಥಿತಿ ಕಾಡಲಿದೆ. 
 

ಬೆಂಗಳೂರು: ವಿಧಾನಸಭೆ ಅಧಿವೇಶನ ಎರಡನೇ ದಿನವೂ ಬಿಜೆಪಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ಇಂದು ಸಂಜೆ ಬಿಜೆಪಿ ಹೈವೋಲ್ಟೇಜ್‌ ಶಾಸಕಾಂಗ ಸಭೆ ನಡೆಯುವ ಸಾಧ್ಯತೆ ಇದೆ. ರಾಜ್ಯಕ್ಕೆ ಮನ್ಸೂಕ್‌ ಮಾಂಡವಿಯಾ ಮತ್ತು ವಿನೋದ್‌ ತಾವಡೆ ಬರಲಿದ್ದಾರೆ. ಪ್ರತಿಪಕ್ಷ ನಾಯಕನ ಸ್ಪರ್ಧೆಯಲ್ಲಿ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ್‌ ಯತ್ನಾಳ್‌ ಇದ್ದಾರೆ. ಬಿ.ಎಸ್‌. ಯಡಿಯೂರಪ್ಪ ಅವರು ಸೂಚಿಸಿದ ನಾಯಕನ ಹೆಸರನ್ನೇ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡುವ ಸಾಧ್ಯತೆಯೂ ಇದೆ. ಒಂದು ವೇಳೆ ಬೊಮ್ಮಾಯಿ ಆಯ್ಕೆ ಆದ್ರೆ, ಸಂಘಟನೆ ಮಟ್ಟದಲ್ಲಿ ವಿರೋಧ ವ್ಯಕ್ತವಾಗಲಿದೆ. ಯತ್ನಾಳ್‌ ಆಯ್ಕೆ ಆದ್ರೆ, ಬಿಎಸ್‌ವೈ ಮತ್ತು ಹಿರಿಯ ನಾಯಕರ ವಿರೋಧ ವ್ಯಕ್ತವಾಗಲಿದೆ.  

ಇದನ್ನೂ ವೀಕ್ಷಿಸಿ:  ಅಧಿವೇಶನದಲ್ಲಿ ವಿಪಕ್ಷಗಳ ದಿಕ್ಕು ತಪ್ಪಿಸಲು ಹೊರಟಿತಾ ಕಾಂಗ್ರೆಸ್‌?: ಸದನದಲ್ಲಿ ಕಾಯ್ದೆ ಕದನಕ್ಕೆ ತಾತ್ಕಾಲಿಕ ಬ್ರೇಕ್‌..!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್