May 9, 2020, 10:12 PM IST
ಬೆಂಗಳೂರು, (ಮೇ.09): ಸಿಎಂ ಬಿಎಸ್ ಯಡಿಯೂರಪ್ಪ ಪರ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಮತ್ತೊಮ್ಮೆ ಬ್ಯಾಟಿಂಗ್ ಮಾಡಿದ್ದಾರೆ.
ಸಂಕಷ್ಟದ ನಡುವೆ ದೇಶಕ್ಕೇ ಮಾದರಿ ಆಗುವ ಕೆಲಸ: ಬಿಎಸ್ವೈ ಹೊಗಳಿದ ಸಿದ್ದು, ಡಿಕೆಶಿ!
ಅಷ್ಟೇ ಅಲ್ಲದೇ ಯಡಿಯೂರಪ್ಪನವರಿಗೆ ಅಭಿನವ ಬಸವಣ್ಣ ಎಂದ ವಿಚಾರಕ್ಕೆ ಸಮರ್ಥನೆಯನ್ನೂ ಕೊಟ್ಟಿದ್ದಾರೆ. ಹಾಗಾದ್ರೆ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ, ಸಿಎಂ ಪರ ಹೇಗೆಲ್ಲಾ ಬ್ಯಾಟಿಂಗ್ ಮಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.