ಕಾಂಗ್ರೆಸ್‌ನಲ್ಲಿ ವಿಧಾನ ಪರಿಷತ್ ಸ್ಥಾನಕ್ಕಾಗಿ ತೀವ್ರ ಪೈಪೋಟಿ: ಹೈಕಮಾಂಡ್ ಮಾನದಂಡ ಏನು..?

ಕಾಂಗ್ರೆಸ್‌ನಲ್ಲಿ ವಿಧಾನ ಪರಿಷತ್ ಸ್ಥಾನಕ್ಕಾಗಿ ತೀವ್ರ ಪೈಪೋಟಿ: ಹೈಕಮಾಂಡ್ ಮಾನದಂಡ ಏನು..?

Published : May 29, 2024, 12:32 PM ISTUpdated : May 29, 2024, 12:33 PM IST

ರಾಜಕೀಯ ಶಕ್ತಿ ಇಲ್ಲದ, ಅವಕಾಶ ವಂಚಿತ ಸಮುದಾಯಗಳಿಗೆ ಅವಕಾಶ 
ಹೈಕಮಾಂಡ್ ನೀಡಿದ ಜವಾಬ್ದಾರಿ ನಿಭಾಯಿಸಿದವರನ್ನು ಆಯ್ಕೆ ಮಾಡುವುದು
ಅವಕಾಶ ತಪ್ಪಿದಾಗಲೂ ಪಕ್ಷಕ್ಕೆ ನಿಷ್ಠೆಯಿಂದ ದುಡಿದವರನ್ನು ಪರಿಗಣಿಸುವುದು

ಕಾಂಗ್ರೆಸ್‌ನಲ್ಲಿ(Congress) ವಿಧಾನ ಪರಿಷತ್ ಸ್ಥಾನಕ್ಕಾಗಿ(Legislative Council) ತೀವ್ರ ಪೈಪೋಟಿ ನಡೆಯುತ್ತಿದ್ದು, ಪರಿಷತ್ ಆಕಾಂಕ್ಷಿಗಳ ದಂಡು ದೆಹಲಿ(Delhi) ತಲುಪಿದೆ. ಹೈಕಮಾಂಡ್ ಮೇಲೆ ಒತ್ತಡ ಹಾಕಲು ದೆಹಲಿಗೆ ಸಚಿವರ ದಂಡು ತೆರಳಿಲಿದೆ. 7 ಸ್ಥಾನಕ್ಕಾಗಿ 70ಕ್ಕೂ ಹೆಚ್ಚು ಆಕಾಂಕ್ಷಿಗಳು ಇದ್ದು, ಪರಿಷತ್(Vidhan Parishad) ಸ್ಥಾನಕ್ಕಾಗಿ ಲಾಬಿ, ಒತ್ತಡವನ್ನು ಆಕಾಂಕ್ಷಿಗಳು ಹಾಕುತ್ತಿದ್ದಾರೆ. ಸಮುದಾಯವಾರು ಅವಕಾಶ ಕೊಡಬೇಕು ಎಂದು ಹಲವರು ಪಟ್ಟು ಹಿಡಿದಿದ್ದಾರೆ. ಪ್ರಾದೇಶಿಕವಾರು ಅವಕಾಶ ಕಲ್ಪಿಸಬೇಕು ಎಂದು ಕೆಲವರ ವಾದವಾಗಿದೆ. ಯಾವ ಮಾನದಂಡ ಅನುಸರಿಸುತ್ತೆ ಹೈ ಕಮಾಂಡ್ ಎಂಬುದೇ ಕುತೂಹಲ ಮೂಡಿಸಿದೆ. ಇಂದು ನಡೆಯುವ ಸಭೆಯ ಬಳಿಕ ಅಂತಿಮ ಚಿತ್ರಣ ಹೊರಬೀಳಲಿದೆ. ತಮ್ಮ ನಾಯಕರ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರ ರೂಪಿಸಿದ್ದು, ಕೆಲವು ನಾಯಕರಿಂದ ಪುನರಾಯ್ಕೆ ಬಯಸಿ ಒತ್ತಡ ಹೇರಲಾಗುತ್ತಿದೆ. ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಸಭೆ ಬಳಿಕ ತೀರ್ಮಾನವಾಗಲಿದೆ.

ಇದನ್ನೂ ವೀಕ್ಷಿಸಿ:  ಅಧಿಕಾರಿ ಚಂದ್ರಶೇಖರನ್‌ಗೆ 50 ಕೋಟಿ ಮೊತ್ತದ ಚೆಕ್‌ಗೆ ಸಹಿ ಮಾಡಿದ್ದೆ ಮುಳುವಾಯ್ತಾ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more