ಕಾಂಗ್ರೆಸ್‌ನಲ್ಲಿ ವಿಧಾನ ಪರಿಷತ್ ಸ್ಥಾನಕ್ಕಾಗಿ ತೀವ್ರ ಪೈಪೋಟಿ: ಹೈಕಮಾಂಡ್ ಮಾನದಂಡ ಏನು..?

ಕಾಂಗ್ರೆಸ್‌ನಲ್ಲಿ ವಿಧಾನ ಪರಿಷತ್ ಸ್ಥಾನಕ್ಕಾಗಿ ತೀವ್ರ ಪೈಪೋಟಿ: ಹೈಕಮಾಂಡ್ ಮಾನದಂಡ ಏನು..?

Published : May 29, 2024, 12:32 PM ISTUpdated : May 29, 2024, 12:33 PM IST

ರಾಜಕೀಯ ಶಕ್ತಿ ಇಲ್ಲದ, ಅವಕಾಶ ವಂಚಿತ ಸಮುದಾಯಗಳಿಗೆ ಅವಕಾಶ 
ಹೈಕಮಾಂಡ್ ನೀಡಿದ ಜವಾಬ್ದಾರಿ ನಿಭಾಯಿಸಿದವರನ್ನು ಆಯ್ಕೆ ಮಾಡುವುದು
ಅವಕಾಶ ತಪ್ಪಿದಾಗಲೂ ಪಕ್ಷಕ್ಕೆ ನಿಷ್ಠೆಯಿಂದ ದುಡಿದವರನ್ನು ಪರಿಗಣಿಸುವುದು

ಕಾಂಗ್ರೆಸ್‌ನಲ್ಲಿ(Congress) ವಿಧಾನ ಪರಿಷತ್ ಸ್ಥಾನಕ್ಕಾಗಿ(Legislative Council) ತೀವ್ರ ಪೈಪೋಟಿ ನಡೆಯುತ್ತಿದ್ದು, ಪರಿಷತ್ ಆಕಾಂಕ್ಷಿಗಳ ದಂಡು ದೆಹಲಿ(Delhi) ತಲುಪಿದೆ. ಹೈಕಮಾಂಡ್ ಮೇಲೆ ಒತ್ತಡ ಹಾಕಲು ದೆಹಲಿಗೆ ಸಚಿವರ ದಂಡು ತೆರಳಿಲಿದೆ. 7 ಸ್ಥಾನಕ್ಕಾಗಿ 70ಕ್ಕೂ ಹೆಚ್ಚು ಆಕಾಂಕ್ಷಿಗಳು ಇದ್ದು, ಪರಿಷತ್(Vidhan Parishad) ಸ್ಥಾನಕ್ಕಾಗಿ ಲಾಬಿ, ಒತ್ತಡವನ್ನು ಆಕಾಂಕ್ಷಿಗಳು ಹಾಕುತ್ತಿದ್ದಾರೆ. ಸಮುದಾಯವಾರು ಅವಕಾಶ ಕೊಡಬೇಕು ಎಂದು ಹಲವರು ಪಟ್ಟು ಹಿಡಿದಿದ್ದಾರೆ. ಪ್ರಾದೇಶಿಕವಾರು ಅವಕಾಶ ಕಲ್ಪಿಸಬೇಕು ಎಂದು ಕೆಲವರ ವಾದವಾಗಿದೆ. ಯಾವ ಮಾನದಂಡ ಅನುಸರಿಸುತ್ತೆ ಹೈ ಕಮಾಂಡ್ ಎಂಬುದೇ ಕುತೂಹಲ ಮೂಡಿಸಿದೆ. ಇಂದು ನಡೆಯುವ ಸಭೆಯ ಬಳಿಕ ಅಂತಿಮ ಚಿತ್ರಣ ಹೊರಬೀಳಲಿದೆ. ತಮ್ಮ ನಾಯಕರ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರ ರೂಪಿಸಿದ್ದು, ಕೆಲವು ನಾಯಕರಿಂದ ಪುನರಾಯ್ಕೆ ಬಯಸಿ ಒತ್ತಡ ಹೇರಲಾಗುತ್ತಿದೆ. ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಸಭೆ ಬಳಿಕ ತೀರ್ಮಾನವಾಗಲಿದೆ.

ಇದನ್ನೂ ವೀಕ್ಷಿಸಿ:  ಅಧಿಕಾರಿ ಚಂದ್ರಶೇಖರನ್‌ಗೆ 50 ಕೋಟಿ ಮೊತ್ತದ ಚೆಕ್‌ಗೆ ಸಹಿ ಮಾಡಿದ್ದೆ ಮುಳುವಾಯ್ತಾ..?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more